ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಸಂಭ್ರಮ | ಸಂಕ್ರಾಂತಿ ಶುಭತರಲಿ

January 14, 2025
7:21 AM
ನಾಡಿನ ಸಮಸ್ತರಿಗೂ ಮಕರ ಸಂಕ್ರಾಂತಿ ಶುಭಾಶಯ. ರೈತರಿಗೂ ಇದು ಸುಗ್ಗಿಯ ಹಬ್ಬ. ಈ ವರ್ಷ ಉತ್ತಮ ಬೆಳೆಯಾಗಲಿ, ಮಳೆಯಾಗಲಿ, ಪರಿಸರ ಉಳಿಯಲಿ ನಾಡು ಸಮೃದ್ಧವಾಗಲಿ | ದ ರೂರಲ್‌ ಮಿರರ್‌ ಶುಭಾಶಯ |

ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ. ನಾಡಿನ ಸಮಸ್ತರಿಗೂ ಸಂಕ್ರಾಂತಿ ಹಬ್ಬದ ಶುಭಾಶಯ.

ಮಕರ ಮಾಸದ ಪ್ರಾರಂಭದ ದಿನವೇ ಮಕರ ಸಂಕ್ರಾಂತಿ. ಅಂದರೆ ಸೂರ್ಯ ತನ್ನ ಪಥವನ್ನು ಬದಲಿಸಿ ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಚಲಿಸುವ ಪವಿತ್ರ ದಿನವನ್ನು ಮಕರ ಸಂಕ್ರಾಂತಿಯಾಗಿ ಆಚರಿಸುತ್ತೇವೆ.  ಈ ಹಬ್ಬವು ಅಂದರೆ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಆಚರಿಸಲ್ಪಡುತ್ತದೆ. ಬೇರೆ ಬೇರೆ ಕಡೆ ಬೇರೆ ಬೇರೆ ರೀತಿಯಾಗಿ ಆಚರಿಸಲಾಗುತ್ತದೆ. ಕರ್ನಾಟಕದಲ್ಲಿ ಮುಖ್ಯವಾಗಿ ಕಂಡುಬರುವುದು ಎಳ್ಳು ಬೆಲ್ಲ. ಮನೆಯಲ್ಲಿ ಎಳ್ಳು ಬೆಲ್ಲವನ್ನು ತಯಾರಿಸಿ ಹಂಚುವುದು ಸಂಕ್ರಾಂತಿಯ ಸಂಪ್ರದಾಯ. ಇಲ್ಲಿ ರೈತರಿಗೂ ಈ ಹಬ್ಬ ಸಂಭ್ರಮ. ರೈತರಿಗೆ ಸುಗ್ಗಿ ಹಬ್ಬ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror