ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ. ನಾಡಿನ ಸಮಸ್ತರಿಗೂ ಸಂಕ್ರಾಂತಿ ಹಬ್ಬದ ಶುಭಾಶಯ.
ಮಕರ ಮಾಸದ ಪ್ರಾರಂಭದ ದಿನವೇ ಮಕರ ಸಂಕ್ರಾಂತಿ. ಅಂದರೆ ಸೂರ್ಯ ತನ್ನ ಪಥವನ್ನು ಬದಲಿಸಿ ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಚಲಿಸುವ ಪವಿತ್ರ ದಿನವನ್ನು ಮಕರ ಸಂಕ್ರಾಂತಿಯಾಗಿ ಆಚರಿಸುತ್ತೇವೆ. ಈ ಹಬ್ಬವು ಅಂದರೆ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಆಚರಿಸಲ್ಪಡುತ್ತದೆ. ಬೇರೆ ಬೇರೆ ಕಡೆ ಬೇರೆ ಬೇರೆ ರೀತಿಯಾಗಿ ಆಚರಿಸಲಾಗುತ್ತದೆ. ಕರ್ನಾಟಕದಲ್ಲಿ ಮುಖ್ಯವಾಗಿ ಕಂಡುಬರುವುದು ಎಳ್ಳು ಬೆಲ್ಲ. ಮನೆಯಲ್ಲಿ ಎಳ್ಳು ಬೆಲ್ಲವನ್ನು ತಯಾರಿಸಿ ಹಂಚುವುದು ಸಂಕ್ರಾಂತಿಯ ಸಂಪ್ರದಾಯ. ಇಲ್ಲಿ ರೈತರಿಗೂ ಈ ಹಬ್ಬ ಸಂಭ್ರಮ. ರೈತರಿಗೆ ಸುಗ್ಗಿ ಹಬ್ಬ.
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…