ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ. ನಾಡಿನ ಸಮಸ್ತರಿಗೂ ಸಂಕ್ರಾಂತಿ ಹಬ್ಬದ ಶುಭಾಶಯ.
ಮಕರ ಮಾಸದ ಪ್ರಾರಂಭದ ದಿನವೇ ಮಕರ ಸಂಕ್ರಾಂತಿ. ಅಂದರೆ ಸೂರ್ಯ ತನ್ನ ಪಥವನ್ನು ಬದಲಿಸಿ ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಚಲಿಸುವ ಪವಿತ್ರ ದಿನವನ್ನು ಮಕರ ಸಂಕ್ರಾಂತಿಯಾಗಿ ಆಚರಿಸುತ್ತೇವೆ. ಈ ಹಬ್ಬವು ಅಂದರೆ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಆಚರಿಸಲ್ಪಡುತ್ತದೆ. ಬೇರೆ ಬೇರೆ ಕಡೆ ಬೇರೆ ಬೇರೆ ರೀತಿಯಾಗಿ ಆಚರಿಸಲಾಗುತ್ತದೆ. ಕರ್ನಾಟಕದಲ್ಲಿ ಮುಖ್ಯವಾಗಿ ಕಂಡುಬರುವುದು ಎಳ್ಳು ಬೆಲ್ಲ. ಮನೆಯಲ್ಲಿ ಎಳ್ಳು ಬೆಲ್ಲವನ್ನು ತಯಾರಿಸಿ ಹಂಚುವುದು ಸಂಕ್ರಾಂತಿಯ ಸಂಪ್ರದಾಯ. ಇಲ್ಲಿ ರೈತರಿಗೂ ಈ ಹಬ್ಬ ಸಂಭ್ರಮ. ರೈತರಿಗೆ ಸುಗ್ಗಿ ಹಬ್ಬ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…