ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ. ನಾಡಿನ ಸಮಸ್ತರಿಗೂ ಸಂಕ್ರಾಂತಿ ಹಬ್ಬದ ಶುಭಾಶಯ.
ಮಕರ ಮಾಸದ ಪ್ರಾರಂಭದ ದಿನವೇ ಮಕರ ಸಂಕ್ರಾಂತಿ. ಅಂದರೆ ಸೂರ್ಯ ತನ್ನ ಪಥವನ್ನು ಬದಲಿಸಿ ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಚಲಿಸುವ ಪವಿತ್ರ ದಿನವನ್ನು ಮಕರ ಸಂಕ್ರಾಂತಿಯಾಗಿ ಆಚರಿಸುತ್ತೇವೆ. ಈ ಹಬ್ಬವು ಅಂದರೆ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಆಚರಿಸಲ್ಪಡುತ್ತದೆ. ಬೇರೆ ಬೇರೆ ಕಡೆ ಬೇರೆ ಬೇರೆ ರೀತಿಯಾಗಿ ಆಚರಿಸಲಾಗುತ್ತದೆ. ಕರ್ನಾಟಕದಲ್ಲಿ ಮುಖ್ಯವಾಗಿ ಕಂಡುಬರುವುದು ಎಳ್ಳು ಬೆಲ್ಲ. ಮನೆಯಲ್ಲಿ ಎಳ್ಳು ಬೆಲ್ಲವನ್ನು ತಯಾರಿಸಿ ಹಂಚುವುದು ಸಂಕ್ರಾಂತಿಯ ಸಂಪ್ರದಾಯ. ಇಲ್ಲಿ ರೈತರಿಗೂ ಈ ಹಬ್ಬ ಸಂಭ್ರಮ. ರೈತರಿಗೆ ಸುಗ್ಗಿ ಹಬ್ಬ.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…
ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…