ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ. ನಾಡಿನ ಸಮಸ್ತರಿಗೂ ಸಂಕ್ರಾಂತಿ ಹಬ್ಬದ ಶುಭಾಶಯ.
ಮಕರ ಮಾಸದ ಪ್ರಾರಂಭದ ದಿನವೇ ಮಕರ ಸಂಕ್ರಾಂತಿ. ಅಂದರೆ ಸೂರ್ಯ ತನ್ನ ಪಥವನ್ನು ಬದಲಿಸಿ ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಚಲಿಸುವ ಪವಿತ್ರ ದಿನವನ್ನು ಮಕರ ಸಂಕ್ರಾಂತಿಯಾಗಿ ಆಚರಿಸುತ್ತೇವೆ. ಈ ಹಬ್ಬವು ಅಂದರೆ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಆಚರಿಸಲ್ಪಡುತ್ತದೆ. ಬೇರೆ ಬೇರೆ ಕಡೆ ಬೇರೆ ಬೇರೆ ರೀತಿಯಾಗಿ ಆಚರಿಸಲಾಗುತ್ತದೆ. ಕರ್ನಾಟಕದಲ್ಲಿ ಮುಖ್ಯವಾಗಿ ಕಂಡುಬರುವುದು ಎಳ್ಳು ಬೆಲ್ಲ. ಮನೆಯಲ್ಲಿ ಎಳ್ಳು ಬೆಲ್ಲವನ್ನು ತಯಾರಿಸಿ ಹಂಚುವುದು ಸಂಕ್ರಾಂತಿಯ ಸಂಪ್ರದಾಯ. ಇಲ್ಲಿ ರೈತರಿಗೂ ಈ ಹಬ್ಬ ಸಂಭ್ರಮ. ರೈತರಿಗೆ ಸುಗ್ಗಿ ಹಬ್ಬ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…