Advertisement
ಸುದ್ದಿಗಳು

#MakeInIndia | `ಮೇಕ್ ಇನ್ ಇಂಡಿಯಾ’ | ಭಾರತದ ಆರ್ಥಿಕತೆ ಮೇಲೆ ಭಾರೀ ಪ್ರಭಾವ ಬೀರಿದೆ | ರಷ್ಯಾ ಅಧ್ಯಕ್ಷ ಪುಟಿನ್

Share

ಒಂದು ಕಾಲದಲ್ಲಿ ನಮ್ಮ ದೇಶದಲ್ಲಿ ಯಾವುದೇ ವಸ್ತು ತೆಗೆದುಕೊಂಡ್ರು ಅದrಲ್ಲಿ ಮೇಡ್ ಇನ್ ಚೈನಾ ಅನ್ನೋದನ್ನೇ ಕಾಣುತ್ತಿದ್ದೆವು. ಆದರೆ ಈಗ ಹಾಗಲ್ಲ. ಕಾಲ ಬದಲಾಗಿದೆ. ಜನರೂ ಬದಲಾಗಿದ್ದಾರೆ. ಅದರಲ್ಲಿ ಒಂದು ಮೇಕ್ ಇನ್ ಇಂಡಿಯಾ. ಹೌದು ಬದಲಾದ ಕಾಲಮಾನದಲ್ಲಿ ನಮ್ಮ ದೇಶದ ಜನ ನಮ್ಮ ದೇಶದಲ್ಲೇ ತಯಾರಿಸಿದ ವಸ್ತುಗಳಿಗೆ ಹೆಚ್ಚಿನ ಒಲವು ತೋರುತ್ತಿದ್ದಾರೆ.

Advertisement
Advertisement

ಪ್ರಧಾನಿ ನರೇಂದ್ರ ಮೋದಿಯವರ #Narendra Modi `ಮೇಕ್ ಇನ್ ಇಂಡಿಯಾ’ #MakeInIndia ಪರಿಕಲ್ಪನೆ ಭಾರತದ ಆರ್ಥಿಕತೆಯ ಮೇಲೆ ಭಾರೀ ಪರಿಣಾಮ ಬೀರಿದೆ ಎಂದು ರಷ್ಯಾ #Russia ಅಧ್ಯಕ್ಷ ವ್ಲಾಡಿಮಿರ್ ಪುಟಿನ್ #Vladimir Putin ಬಣ್ಣಿಸಿದ್ದಾರೆ.

Advertisement

ಪ್ರಧಾನಿ ನರೇಂದ್ರ ಮೋದಿಯವರು, 2014ರಲ್ಲಿ ಮೇಕ್ ಇನ್ ಇಂಡಿಯಾ ಪರಿಕಲ್ಪನೆಯನ್ನು ಬಿತ್ತಿದ್ದರು. ಇದು ಭಾರತದ ಆರ್ಥಿಕತೆಯ ಮೇಲೆ ಯಶಸ್ವಿ ಪರಿಣಾಮವನ್ನು ಬೀರಿದೆ. ಭಾರತದ ಉತ್ತಮ ನಾಯಕ ಮತ್ತು ರಷ್ಯಾದ ಉತ್ತಮ ಸ್ನೇಹಿತ ನರೇಂದ್ರ ಮೋದಿಯವರಿಂದ ಇದು ಸಾಧ್ಯವಾಗಿದೆ ಎಂದು ಅವರು ಹೊಗಳಿದ್ದಾರೆ. ರಷ್ಯಾದಲ್ಲಿ ದೇಶೀಯ ಉತ್ಪನ್ನಗಳನ್ನು ಉತ್ತೇಜಿಸುವ ಸಲುವಾಗಿ ಭಾರತದ ಈ ವಿಚಾರವನ್ನು ಅವರು ಚರ್ಚಿಸಿದ್ದಾರೆ.
ನವದೆಹಲಿಯಲ್ಲಿ ರಷ್ಯಾದ ರಾಯಭಾರಿ ಡೆನಿಸ್ ಅಲಿಪೋವ್‌ ಇತ್ತೀಚೆಗೆ ಮಾತನಾಡಿ, ರಷ್ಯಾ ಮತ್ತು ಭಾರತದ ಪಾಲುದಾರಿಕೆ ವಿಶ್ವಕ್ಕೆ ಬಲವನ್ನು ತೋರಿಸಿದೆ. ಇದರಿಂದಾಗಿ ಜಗತ್ತಿನಲ್ಲಿ ಎರಡೂ ದೇಶಗಳು ಬಲವಾಗಿ ಬೆಳೆಯುತ್ತಿವೆ ಎಂದಿದ್ದರು. ಆದರೆ ರಷ್ಯಾದ ಬಗ್ಗೆ ಪ್ರತಿದಿನ ಜಾಗತಿಕ ಮಟ್ಟದಲ್ಲಿ ಸುಳ್ಳು ಸುದ್ದಿಗಳು ಹಬ್ಬುತ್ತಿವೆ. ಅಲ್ಲದೇ ರಷ್ಯಾ ಮತ್ತು ಭಾರತದ ಸಂಬಂಧವನ್ನು ಅಡ್ಡಿಪಡಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದಿದ್ದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…

3 mins ago

ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

ಕಿಸಾನ್‌ ಸಮ್ಮಾನ್‌ ನಿಧಿಯಿಂದ 9 ಕೋಟಿ 50 ಲಕ್ಷ  ರೈತರಿಗೆ  21 ಸಾವಿರ…

1 hour ago

ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ

ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…

2 hours ago

ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |

ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ  ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…

2 hours ago

ಹೊರನಾಡು ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…

3 hours ago