Advertisement
ಸುದ್ದಿಗಳು

#MakeInIndia | `ಮೇಕ್ ಇನ್ ಇಂಡಿಯಾ’ | ಭಾರತದ ಆರ್ಥಿಕತೆ ಮೇಲೆ ಭಾರೀ ಪ್ರಭಾವ ಬೀರಿದೆ | ರಷ್ಯಾ ಅಧ್ಯಕ್ಷ ಪುಟಿನ್

Share

ಒಂದು ಕಾಲದಲ್ಲಿ ನಮ್ಮ ದೇಶದಲ್ಲಿ ಯಾವುದೇ ವಸ್ತು ತೆಗೆದುಕೊಂಡ್ರು ಅದrಲ್ಲಿ ಮೇಡ್ ಇನ್ ಚೈನಾ ಅನ್ನೋದನ್ನೇ ಕಾಣುತ್ತಿದ್ದೆವು. ಆದರೆ ಈಗ ಹಾಗಲ್ಲ. ಕಾಲ ಬದಲಾಗಿದೆ. ಜನರೂ ಬದಲಾಗಿದ್ದಾರೆ. ಅದರಲ್ಲಿ ಒಂದು ಮೇಕ್ ಇನ್ ಇಂಡಿಯಾ. ಹೌದು ಬದಲಾದ ಕಾಲಮಾನದಲ್ಲಿ ನಮ್ಮ ದೇಶದ ಜನ ನಮ್ಮ ದೇಶದಲ್ಲೇ ತಯಾರಿಸಿದ ವಸ್ತುಗಳಿಗೆ ಹೆಚ್ಚಿನ ಒಲವು ತೋರುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ #Narendra Modi `ಮೇಕ್ ಇನ್ ಇಂಡಿಯಾ’ #MakeInIndia ಪರಿಕಲ್ಪನೆ ಭಾರತದ ಆರ್ಥಿಕತೆಯ ಮೇಲೆ ಭಾರೀ ಪರಿಣಾಮ ಬೀರಿದೆ ಎಂದು ರಷ್ಯಾ #Russia ಅಧ್ಯಕ್ಷ ವ್ಲಾಡಿಮಿರ್ ಪುಟಿನ್ #Vladimir Putin ಬಣ್ಣಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು, 2014ರಲ್ಲಿ ಮೇಕ್ ಇನ್ ಇಂಡಿಯಾ ಪರಿಕಲ್ಪನೆಯನ್ನು ಬಿತ್ತಿದ್ದರು. ಇದು ಭಾರತದ ಆರ್ಥಿಕತೆಯ ಮೇಲೆ ಯಶಸ್ವಿ ಪರಿಣಾಮವನ್ನು ಬೀರಿದೆ. ಭಾರತದ ಉತ್ತಮ ನಾಯಕ ಮತ್ತು ರಷ್ಯಾದ ಉತ್ತಮ ಸ್ನೇಹಿತ ನರೇಂದ್ರ ಮೋದಿಯವರಿಂದ ಇದು ಸಾಧ್ಯವಾಗಿದೆ ಎಂದು ಅವರು ಹೊಗಳಿದ್ದಾರೆ. ರಷ್ಯಾದಲ್ಲಿ ದೇಶೀಯ ಉತ್ಪನ್ನಗಳನ್ನು ಉತ್ತೇಜಿಸುವ ಸಲುವಾಗಿ ಭಾರತದ ಈ ವಿಚಾರವನ್ನು ಅವರು ಚರ್ಚಿಸಿದ್ದಾರೆ.
ನವದೆಹಲಿಯಲ್ಲಿ ರಷ್ಯಾದ ರಾಯಭಾರಿ ಡೆನಿಸ್ ಅಲಿಪೋವ್‌ ಇತ್ತೀಚೆಗೆ ಮಾತನಾಡಿ, ರಷ್ಯಾ ಮತ್ತು ಭಾರತದ ಪಾಲುದಾರಿಕೆ ವಿಶ್ವಕ್ಕೆ ಬಲವನ್ನು ತೋರಿಸಿದೆ. ಇದರಿಂದಾಗಿ ಜಗತ್ತಿನಲ್ಲಿ ಎರಡೂ ದೇಶಗಳು ಬಲವಾಗಿ ಬೆಳೆಯುತ್ತಿವೆ ಎಂದಿದ್ದರು. ಆದರೆ ರಷ್ಯಾದ ಬಗ್ಗೆ ಪ್ರತಿದಿನ ಜಾಗತಿಕ ಮಟ್ಟದಲ್ಲಿ ಸುಳ್ಳು ಸುದ್ದಿಗಳು ಹಬ್ಬುತ್ತಿವೆ. ಅಲ್ಲದೇ ರಷ್ಯಾ ಮತ್ತು ಭಾರತದ ಸಂಬಂಧವನ್ನು ಅಡ್ಡಿಪಡಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

13 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago