Advertisement
ಸುದ್ದಿಗಳು

#MakeInIndia | `ಮೇಕ್ ಇನ್ ಇಂಡಿಯಾ’ | ಭಾರತದ ಆರ್ಥಿಕತೆ ಮೇಲೆ ಭಾರೀ ಪ್ರಭಾವ ಬೀರಿದೆ | ರಷ್ಯಾ ಅಧ್ಯಕ್ಷ ಪುಟಿನ್

Share

ಒಂದು ಕಾಲದಲ್ಲಿ ನಮ್ಮ ದೇಶದಲ್ಲಿ ಯಾವುದೇ ವಸ್ತು ತೆಗೆದುಕೊಂಡ್ರು ಅದrಲ್ಲಿ ಮೇಡ್ ಇನ್ ಚೈನಾ ಅನ್ನೋದನ್ನೇ ಕಾಣುತ್ತಿದ್ದೆವು. ಆದರೆ ಈಗ ಹಾಗಲ್ಲ. ಕಾಲ ಬದಲಾಗಿದೆ. ಜನರೂ ಬದಲಾಗಿದ್ದಾರೆ. ಅದರಲ್ಲಿ ಒಂದು ಮೇಕ್ ಇನ್ ಇಂಡಿಯಾ. ಹೌದು ಬದಲಾದ ಕಾಲಮಾನದಲ್ಲಿ ನಮ್ಮ ದೇಶದ ಜನ ನಮ್ಮ ದೇಶದಲ್ಲೇ ತಯಾರಿಸಿದ ವಸ್ತುಗಳಿಗೆ ಹೆಚ್ಚಿನ ಒಲವು ತೋರುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ #Narendra Modi `ಮೇಕ್ ಇನ್ ಇಂಡಿಯಾ’ #MakeInIndia ಪರಿಕಲ್ಪನೆ ಭಾರತದ ಆರ್ಥಿಕತೆಯ ಮೇಲೆ ಭಾರೀ ಪರಿಣಾಮ ಬೀರಿದೆ ಎಂದು ರಷ್ಯಾ #Russia ಅಧ್ಯಕ್ಷ ವ್ಲಾಡಿಮಿರ್ ಪುಟಿನ್ #Vladimir Putin ಬಣ್ಣಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು, 2014ರಲ್ಲಿ ಮೇಕ್ ಇನ್ ಇಂಡಿಯಾ ಪರಿಕಲ್ಪನೆಯನ್ನು ಬಿತ್ತಿದ್ದರು. ಇದು ಭಾರತದ ಆರ್ಥಿಕತೆಯ ಮೇಲೆ ಯಶಸ್ವಿ ಪರಿಣಾಮವನ್ನು ಬೀರಿದೆ. ಭಾರತದ ಉತ್ತಮ ನಾಯಕ ಮತ್ತು ರಷ್ಯಾದ ಉತ್ತಮ ಸ್ನೇಹಿತ ನರೇಂದ್ರ ಮೋದಿಯವರಿಂದ ಇದು ಸಾಧ್ಯವಾಗಿದೆ ಎಂದು ಅವರು ಹೊಗಳಿದ್ದಾರೆ. ರಷ್ಯಾದಲ್ಲಿ ದೇಶೀಯ ಉತ್ಪನ್ನಗಳನ್ನು ಉತ್ತೇಜಿಸುವ ಸಲುವಾಗಿ ಭಾರತದ ಈ ವಿಚಾರವನ್ನು ಅವರು ಚರ್ಚಿಸಿದ್ದಾರೆ.
ನವದೆಹಲಿಯಲ್ಲಿ ರಷ್ಯಾದ ರಾಯಭಾರಿ ಡೆನಿಸ್ ಅಲಿಪೋವ್‌ ಇತ್ತೀಚೆಗೆ ಮಾತನಾಡಿ, ರಷ್ಯಾ ಮತ್ತು ಭಾರತದ ಪಾಲುದಾರಿಕೆ ವಿಶ್ವಕ್ಕೆ ಬಲವನ್ನು ತೋರಿಸಿದೆ. ಇದರಿಂದಾಗಿ ಜಗತ್ತಿನಲ್ಲಿ ಎರಡೂ ದೇಶಗಳು ಬಲವಾಗಿ ಬೆಳೆಯುತ್ತಿವೆ ಎಂದಿದ್ದರು. ಆದರೆ ರಷ್ಯಾದ ಬಗ್ಗೆ ಪ್ರತಿದಿನ ಜಾಗತಿಕ ಮಟ್ಟದಲ್ಲಿ ಸುಳ್ಳು ಸುದ್ದಿಗಳು ಹಬ್ಬುತ್ತಿವೆ. ಅಲ್ಲದೇ ರಷ್ಯಾ ಮತ್ತು ಭಾರತದ ಸಂಬಂಧವನ್ನು ಅಡ್ಡಿಪಡಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago