ಸುದ್ದಿಗಳು

ಕರ್ನಾಟಕವು ಭಾರತೀಯ ಸಿರಿಧಾನ್ಯಗಳ ಮುಖ್ಯ ಕೇಂದ್ರ : ಜೀವನದ ಭಾಗವಾಗಿ ಸಿರಿಧಾನ್ಯ ಅಳವಡಿಸಿಕೊಳ್ಳಿ: ಪ್ರಧಾನಿ ನರೇಂದ್ರ ಮೋದಿ ಕರೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿಶ್ವಸಂಸ್ಥೆಯು 2023ನೇ ವರ್ಷವನ್ನು ಅಂತಾರಾಷ್ಟ್ರೀಯ ರಾಗಿ ವರ್ಷ 2023 ಎಂದು ಘೋಷಿಸಿದೆ. ಈ ನಿಟ್ಟಿನಲ್ಲಿ, ಅಂತರರಾಷ್ಟ್ರೀಯ ರಾಗಿ ವರ್ಷ 2023 ಅನ್ನು ಬೆಂಬಲಿಸಲು ದೇಶಾದ್ಯಂತ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.  ಹಾಗೆ ಸಿರಿಧಾನ್ಯವನ್ನು ಜೀವನದ ಭಾಗವಾಗಿ ಅಳವಡಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದ್ದಾರೆ.  ಭಾರತದ ಉಪಕ್ರಮದಲ್ಲಿ ಜಗತ್ತು ಅಂತಾರಾಷ್ಟ್ರೀಯ ರಾಗಿ ವರ್ಷವನ್ನು ಆಚರಿಸುತ್ತಿದೆ.

Advertisement

ಕರ್ನಾಟಕವು ಭಾರತೀಯ ಸಿರಿಧಾನ್ಯಗಳ ಮುಖ್ಯ ಕೇಂದ್ರ. ಅಂದರೆ ಸಿರಿ ಧಾನ್ಯ. ನಿಮ್ಮ ಶ್ರೀಅನ್ನ-ರಾಗಿ ಕರ್ನಾಟಕದ ಸಂಸ್ಕೃತಿಯ ಒಂದು ಭಾಗ, ಮತ್ತು ನಿಮ್ಮ ಸಾಮಾಜಿಕ ಅಸ್ಮಿತೆಯೂ ಹೌದು ಎಂದರು.

ಇಂದು ಇಡೀ ದೇಶವೇ ಕನ್ನಡಿಗರ ಹಾದಿಯಲ್ಲಿ ಸಾಗುತ್ತಿದ್ದು, ಸಿರಿಧಾನ್ಯಗಳನ್ನು ಶ್ರೀ ಅನ್ನ ಎಂದು ಕರೆಯಲು ಆರಂಭಿಸಿದೆ. ಇಂದು, ಇಡೀ ಜಗತ್ತು ಶ್ರೀಅನ್ನದ ಪ್ರಯೋಜನಗಳನ್ನು ಮತ್ತು ಅದರ ಅಗತ್ಯವನ್ನು ಅರ್ಥಮಾಡಿಕೊಳ್ಳುತ್ತಿರುವಾಗ, ಮುಂಬರುವ ದಿನಗಳಲ್ಲಿ ಅದರ ಬೇಡಿಕೆಯೂ ಹೆಚ್ಚಾಗಲಿದೆ. ಇದರಿಂದ ಕರ್ನಾಟಕದ ಜನತೆಗೆ, ಕರ್ನಾಟಕದ ಸಣ್ಣ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದಿದ್ದಾರೆ.

ವಾಸ್ತವವಾಗಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2023-24ರ ವಾರ್ಷಿಕ ಬಜೆಟ್‌ನ ಭಾಷಣದಲ್ಲಿ ಶ್ರೀ ಅನ್ನ ಯೋಜನೆಯನ್ನು ಪ್ರಸ್ತಾಪಿಸಿದ್ದರು. ಶ್ರೀ ಅನ್ನ ಯೋಜನೆಯಿಂದ ಒರಟಾದ ಧಾನ್ಯಗಳಿಗೆ ಉತ್ತೇಜನ ದೊರೆಯುತ್ತದೆ. ದೇಶದಲ್ಲಿ ಸಿರಿಧಾನ್ಯಗಳನ್ನು ಉತ್ತೇಜಿಸುವ ಉದ್ದೇಶದಿಂದ ಶ್ರೀ ಅನ್ನ ಯೋಜನೆ ಪ್ರಾರಂಭಿಸಲಾಗುತ್ತಿದೆ.ಇದಕ್ಕಾಗಿ ಇಂಡಿಯನ್ ಮಿಲೆಟ್ಸ್ ಇನ್‌ಸ್ಟಿಟ್ಯೂಟ್ ಕೂಡ ರಚನೆಯಾಗಬೇಕು ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

7 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

7 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

10 hours ago

ಹೊಸರುಚಿ| ಗುಜ್ಜೆ ರೋಲ್

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…

10 hours ago

ಅಮರನಾಥ ಯಾತ್ರೆಗೆ ನೋಂದಣಿ ಪ್ರಕ್ರಿಯೆ ಆರಂಭ | ಜೂನ್‌ 29 ರಿಂದ ಯಾತ್ರೆ ಆರಂಭ |

ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ  ಜೂನ್‌ 29 ರಿಂದ, …

10 hours ago

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ಧಿಷ್ಟಾವದಿ ಲಾರಿ ಮುಷ್ಕರ | ಸಂಧಾನ ಮಾತುಕತೆಯೂ ವಿಫಲ |

ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…

11 hours ago