ಮಕ್ಕಳ ಕಲ್ಯಾಣ ಸಮಿತಿ – ಅಧ್ಯಕ್ಷ, ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನ

October 20, 2020
9:47 PM

ಬಾಲನ್ಯಾಯ (ಮಕ್ಕಳ ಪಾಲನೆ ಹಾಗೂ ರಕ್ಷಣೆ) ಕಾಯ್ದೆ, 2015 ಹಾಗೂ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಮಾದರಿ ನಿಯಮ 2016 ರನ್ವಯ ದಕ್ಷಿಣ ಕನ್ನಡ ಜಿಲ್ಲೆಯಿಂದ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಬಾಲನ್ಯಾಯ ಮಂಡಳಿಗೆ ಸದಸ್ಯರನ್ನು 2020 ರಿಂದ 2023 ರವರೆಗೆ 3 ವರ್ಷಗಳ ಕಾಲಾವಧಿಗಾಗಿ ಸದಸ್ಯತ್ವಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಿಡಬ್ಲ್ಯೂಸಿ ಹಾಗೂ ಜೆಜೆಬಿಗಳಿಗೆ ಪ್ರತ್ಯೇಕ ಅರ್ಜಿ ನಮೂನೆಗಳು ಸೂಚನೆಗಳು, ಅಫಿಡವಿಟ್‍ಗಳು ನಿರ್ದೇಶನಾಲಯದ ವೆಬ್‍ಸೈಟ್  www.icps.karnataka.gov.in ನಲ್ಲಿ ಮಾಹಿತಿ ಪಡೆಯಬಹುದು.

ಅರ್ಜಿಯನ್ನು ನವೆಂಬರ್ 15 ರಂದು ಸಂಜೆ 5.30 ರೊಳಗೆ ನಿರ್ದೇಶಕರು, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕೇರಾಫ್ ಮಹಿಳಾ ಮತ್ತು ಮಕ್ಕಳ ನಿರ್ದೇಶನಾಲಯ, ಬಹುಮಹಡಿ ಕಟ್ಟಡ, ಡಾ.ಬಿ.ಆರ್ ಅಂಬೇಡ್ಕರ್ ಬೀದಿ, ಬೆಂಗಳೂರು 560001 ಇಲ್ಲಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ. ಸಂಖ್ಯೆ: 080-22879382/83 ಅಥವಾ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ದಕ್ಷಿಣ ಕನ್ನಡ ಕಚೇರಿಯ ದೂ.ಸಂ: 0824-2440004 ಗೆ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror