ಬಾಲನ್ಯಾಯ (ಮಕ್ಕಳ ಪಾಲನೆ ಹಾಗೂ ರಕ್ಷಣೆ) ಕಾಯ್ದೆ, 2015 ಹಾಗೂ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಮಾದರಿ ನಿಯಮ 2016 ರನ್ವಯ ದಕ್ಷಿಣ ಕನ್ನಡ ಜಿಲ್ಲೆಯಿಂದ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಬಾಲನ್ಯಾಯ ಮಂಡಳಿಗೆ ಸದಸ್ಯರನ್ನು 2020 ರಿಂದ 2023 ರವರೆಗೆ 3 ವರ್ಷಗಳ ಕಾಲಾವಧಿಗಾಗಿ ಸದಸ್ಯತ್ವಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಿಡಬ್ಲ್ಯೂಸಿ ಹಾಗೂ ಜೆಜೆಬಿಗಳಿಗೆ ಪ್ರತ್ಯೇಕ ಅರ್ಜಿ ನಮೂನೆಗಳು ಸೂಚನೆಗಳು, ಅಫಿಡವಿಟ್ಗಳು ನಿರ್ದೇಶನಾಲಯದ ವೆಬ್ಸೈಟ್ www.icps.karnataka.gov.in ನಲ್ಲಿ ಮಾಹಿತಿ ಪಡೆಯಬಹುದು.
ಅರ್ಜಿಯನ್ನು ನವೆಂಬರ್ 15 ರಂದು ಸಂಜೆ 5.30 ರೊಳಗೆ ನಿರ್ದೇಶಕರು, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕೇರಾಫ್ ಮಹಿಳಾ ಮತ್ತು ಮಕ್ಕಳ ನಿರ್ದೇಶನಾಲಯ, ಬಹುಮಹಡಿ ಕಟ್ಟಡ, ಡಾ.ಬಿ.ಆರ್ ಅಂಬೇಡ್ಕರ್ ಬೀದಿ, ಬೆಂಗಳೂರು 560001 ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ. ಸಂಖ್ಯೆ: 080-22879382/83 ಅಥವಾ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ದಕ್ಷಿಣ ಕನ್ನಡ ಕಚೇರಿಯ ದೂ.ಸಂ: 0824-2440004 ಗೆ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…