ಸಾರ್ವಜನಿಕರಲ್ಲಿ ಮಲೇರಿಯಾ ಕುರಿತು ಅರಿವು ಮೂಡಿಸಲು ಜಾಗೃತಿ

April 27, 2025
10:46 AM

ಸಾರ್ವಜನಿಕರಲ್ಲಿ ಮಲೇರಿಯಾ ಕಾಯಿಲೆ ಕುರಿತು ಅರಿವು ಮೂಡಿಸಬೇಕೆಂಬುವುದು ಜಾಥದ ಪ್ರಮುಖ ಉದ್ದೇಶವಾಗಿದೆ. ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ನಿವಾಸಿಗಳಲ್ಲಿ ಹಾಗೂ ಕುಟುಂಬಸ್ಥರಲ್ಲಿ ಮಲೇರಿಯಾ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸಿ ಎಂದು ಮಂಡ್ಯ ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ಕಾಂತರಾಜು ಕರೆ ನೀಡಿದ್ದಾರೆ.

Advertisement
Advertisement

ವಿಶ್ವ ಮಲೇರಿಯ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ಮಲೇರಿಯ ನಿಯಂತ್ರಣ ಕುರಿತ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ಗದಗ ಜಿಲ್ಲೆಯ ಮುಂಡರಗಿಯ ತಾಲೂಕು ಆರೋಗ್ಯ ಇಲಾಖೆಯ ವತಿಯಿಂದ ವಿಶ್ವ ಮಲೇರಿಯಾ ದಿನಾಚಾರಣೆ  ಕಾರ್ಯಕ್ರಮ ಜರುಗಿತು. ತಾಲೂಕು ವೈದ್ಯಾಧಿಕಾರಿ ಡಾ. ಲಕ್ಷ್ಮಣ ಪೂಜಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?
May 15, 2025
10:06 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?
May 15, 2025
7:45 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …
May 14, 2025
9:43 PM
by: ಪ್ರಬಂಧ ಅಂಬುತೀರ್ಥ
ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ
May 14, 2025
11:31 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group