ಸಾರ್ವಜನಿಕರಲ್ಲಿ ಮಲೇರಿಯಾ ಕುರಿತು ಅರಿವು ಮೂಡಿಸಲು ಜಾಗೃತಿ

April 27, 2025
10:46 AM

ಸಾರ್ವಜನಿಕರಲ್ಲಿ ಮಲೇರಿಯಾ ಕಾಯಿಲೆ ಕುರಿತು ಅರಿವು ಮೂಡಿಸಬೇಕೆಂಬುವುದು ಜಾಥದ ಪ್ರಮುಖ ಉದ್ದೇಶವಾಗಿದೆ. ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ನಿವಾಸಿಗಳಲ್ಲಿ ಹಾಗೂ ಕುಟುಂಬಸ್ಥರಲ್ಲಿ ಮಲೇರಿಯಾ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸಿ ಎಂದು ಮಂಡ್ಯ ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ಕಾಂತರಾಜು ಕರೆ ನೀಡಿದ್ದಾರೆ.

ವಿಶ್ವ ಮಲೇರಿಯ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ಮಲೇರಿಯ ನಿಯಂತ್ರಣ ಕುರಿತ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ಗದಗ ಜಿಲ್ಲೆಯ ಮುಂಡರಗಿಯ ತಾಲೂಕು ಆರೋಗ್ಯ ಇಲಾಖೆಯ ವತಿಯಿಂದ ವಿಶ್ವ ಮಲೇರಿಯಾ ದಿನಾಚಾರಣೆ  ಕಾರ್ಯಕ್ರಮ ಜರುಗಿತು. ತಾಲೂಕು ವೈದ್ಯಾಧಿಕಾರಿ ಡಾ. ಲಕ್ಷ್ಮಣ ಪೂಜಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ
July 7, 2026
10:32 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ
July 7, 2026
9:35 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 7, 2026
9:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror