ಸಾರ್ವಜನಿಕರಲ್ಲಿ ಮಲೇರಿಯಾ ಕಾಯಿಲೆ ಕುರಿತು ಅರಿವು ಮೂಡಿಸಬೇಕೆಂಬುವುದು ಜಾಥದ ಪ್ರಮುಖ ಉದ್ದೇಶವಾಗಿದೆ. ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ನಿವಾಸಿಗಳಲ್ಲಿ ಹಾಗೂ ಕುಟುಂಬಸ್ಥರಲ್ಲಿ ಮಲೇರಿಯಾ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸಿ ಎಂದು ಮಂಡ್ಯ ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ಕಾಂತರಾಜು ಕರೆ ನೀಡಿದ್ದಾರೆ.
ವಿಶ್ವ ಮಲೇರಿಯ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ಮಲೇರಿಯ ನಿಯಂತ್ರಣ ಕುರಿತ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಗದಗ ಜಿಲ್ಲೆಯ ಮುಂಡರಗಿಯ ತಾಲೂಕು ಆರೋಗ್ಯ ಇಲಾಖೆಯ ವತಿಯಿಂದ ವಿಶ್ವ ಮಲೇರಿಯಾ ದಿನಾಚಾರಣೆ ಕಾರ್ಯಕ್ರಮ ಜರುಗಿತು. ತಾಲೂಕು ವೈದ್ಯಾಧಿಕಾರಿ ಡಾ. ಲಕ್ಷ್ಮಣ ಪೂಜಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…