ಸಾರ್ವಜನಿಕರಲ್ಲಿ ಮಲೇರಿಯಾ ಕಾಯಿಲೆ ಕುರಿತು ಅರಿವು ಮೂಡಿಸಬೇಕೆಂಬುವುದು ಜಾಥದ ಪ್ರಮುಖ ಉದ್ದೇಶವಾಗಿದೆ. ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ನಿವಾಸಿಗಳಲ್ಲಿ ಹಾಗೂ ಕುಟುಂಬಸ್ಥರಲ್ಲಿ ಮಲೇರಿಯಾ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸಿ ಎಂದು ಮಂಡ್ಯ ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ಕಾಂತರಾಜು ಕರೆ ನೀಡಿದ್ದಾರೆ.
ವಿಶ್ವ ಮಲೇರಿಯ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ಮಲೇರಿಯ ನಿಯಂತ್ರಣ ಕುರಿತ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಗದಗ ಜಿಲ್ಲೆಯ ಮುಂಡರಗಿಯ ತಾಲೂಕು ಆರೋಗ್ಯ ಇಲಾಖೆಯ ವತಿಯಿಂದ ವಿಶ್ವ ಮಲೇರಿಯಾ ದಿನಾಚಾರಣೆ ಕಾರ್ಯಕ್ರಮ ಜರುಗಿತು. ತಾಲೂಕು ವೈದ್ಯಾಧಿಕಾರಿ ಡಾ. ಲಕ್ಷ್ಮಣ ಪೂಜಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…