Advertisement
MIRROR FOCUS

ಆರೋಗ್ಯ ಫಲಿತಾಂಶಗಳ ವೇದಿಕೆ- 2025 | ಮಲೇರಿಯಾ ಪ್ರಕರಣಗಳು ಶೇ. 80ಕ್ಕಿಂತ ಹೆಚ್ಚು

Share

ದೇಶದಲ್ಲಿ ಮಲೇರಿಯಾ ಪ್ರಕರಣಗಳು ಶೇಕಡ 80 ಕ್ಕಿಂತಲೂ ಹೆಚ್ಚು ಮತ್ತು ಸಾವುಗಳು ಶೇಕಡ 78 ರಷ್ಟು ಕಡಿಮೆಯಾಗುತ್ತಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಸಾರ್ವಜನಿಕ ಆರೋಗ್ಯ ಫಲಿತಾಂಶಗಳ ವೇದಿಕೆ- 2025 ಕಾರ್ಯಕ್ರಮವನ್ನುದ್ದೇಶಿಸಿ  ಅವರು, ದೇಶದ ಆರೋಗ್ಯ ಕ್ಷೇತ್ರದಲ್ಲಿನ ಮಹತ್ವದ ಸುಧಾರಣೆಗಳ ಕುರಿತು ಮಾಹಿತಿ ನೀಡಿದರು.   ದೇಶ, ಕ್ಷಯರೋಗ ಪ್ರಕರಣಗಳಲ್ಲಿ ಶೇಕಡ 21ರಷ್ಟು ಕುಸಿತವನ್ನು ಕಂಡಿದೆ. ಇದು ಜಾಗತಿಕ ಇಳಿಕೆಯ ದರವಾದ ಶೇಕಡ 12 ಕ್ಕಿಂತ ಗಮನಾರ್ಹವಾಗಿ ಹೆಚ್ಚಾಗಿದೆ. 2014ರಲ್ಲಿ ಪ್ರತಿ ಲಕ್ಷ ಜನನಗಳಿಗೆ, 130 ರಷ್ಟಿದ್ದ ಮರಣ ಪ್ರಮಾಣ, ಈ ವರ್ಷ 88 ಕ್ಕೆ ಇಳಿಕೆಯಾಗಿದೆ. ಅಲ್ಲದೇ, ಪ್ರಸ್ತುತ ವರ್ಷದಲ್ಲಿ, ಶಿಶು ಮರಣ ಪ್ರಮಾಣ 27 ಕ್ಕೆ ತಗ್ಗಿದೆ ಎಂದು ತಿಳಿಸಿದ್ದಾರೆ.  ದೇಶದ ಪ್ರತಿ 2 ಸಾವಿರ ಜನಸಂಖ್ಯೆಗೆ ಒಂದು ಆರೋಗ್ಯ ಮಂದಿರವನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈಗಾಗಲೇ 30 ಸಾವಿರಕ್ಕೂ ಹೆಚ್ಚು ಕೇಂದ್ರಗಳು, ರಾಷ್ಟ್ರೀಯ ಗುಣಮಟ್ಟದ ಭರವಸೆ ಮಾನದಂಡಗಳ ಪ್ರಮಾಣೀಕರಣವನ್ನು ಪಡೆದಿವೆ. ಆಯುಷ್ಮಾನ್ ಭಾರತ್ ಯೋಜನೆಯಿಂದಾಗಿ, ಜನರು  ಭರಿಸುವ ಆರೋಗ್ಯ ವೆಚ್ಚ ಶೇಕಡಾ 69 ರಿಂದ ಶೇಕಡಾ 39 ಕ್ಕೆ ಇಳಿಕೆಯಾಗಿದೆ. ಇದು ಬಡ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡಿದೆ ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

8 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

12 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

20 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

22 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

23 hours ago