ಪ್ರಧಾನಿಗಳಿಗೆ ಪಂಜಾಬ್ ರಾಜ್ಯದಲ್ಲಿ ಭದ್ರತಾ ವಿಷಯದಲ್ಲಿ ಇಮೋಶನಲ್ ಪಾಲಿಟಿಕ್ಸ್ ಮಾಡುವುದು ಬೇಡ. ರಾಜಕೀಯ ಲಾಭಕ್ಕೆ ಇಮೋಷನಲ್ ಪಾಲಿಟಿಕ್ಸ್ ಅಗತ್ಯವಿಲ್ಲ. ಭದ್ರತಾ ವಿಷಯದಲ್ಲಿ ನಿವೃತ್ತಿ ನ್ಯಾಯಮೂರ್ತಿ ನೇತೃತ್ವದಲ್ಲಿ ಈಗಾಗಲೇ ಪ್ರಕರಣ ತನಿಖೆ ನಡೆಸಲು ಪಂಜಾಬ್ ಸರ್ಕಾರ ನೀಡಿದೆ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪಂಜಾಬ್ ಕಾರ್ಯಕ್ರಮಕ್ಕೆ ಜನ ಸೇರಿಲ್ಲವೆಂದು ಈಗ ಭದ್ರತಾ ಆರೋಪ ಮಾಡುತ್ತಿದ್ದಾರೆ. ಹವಾಮಾನ ಚೆನ್ನಾಗಿಲ್ಲವೆಂಬುದು ಗೊತ್ತಿದೆ, ಅಧಿಕಾರಿಗಳೇ ಈ ಮಾಹಿತಿ ಒದಗಿಸಿದ್ದಾರೆ. ಹೀಗಿದ್ದರೂ ಏಕೆ ಪ್ರಯಾಣ ಎಂದು ಪ್ರಶ್ನಿಸಿದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಸೆಕ್ಯೂರಿಟಿ ವಿಫಲ ಆಗಿದ್ದರೆ ಕ್ರಮ ಕೈಗೊಳ್ಳಲು ಪಂಜಾಬ್ ಮುಖ್ಯಮಂತ್ರಿಗಳು ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ಕಮಿಟಿ ಮಾಡಿದ್ದಾರೆ, ಮೂರು ದಿನದಲ್ಲಿ ವರದಿ ಸಿಗಲಿದೆ ಎಂದು ಖರ್ಗೆ ಹೇಳಿದ್ದಾರೆ. ಪ್ರಧಾನಿಗಳು ಬಂದರೆ 10 ಬಾರಿ ಚೆಕ್ ಮಾಡ್ತಾರೆ, ಭದ್ರತಾ ಸಿಬ್ಬಂದಿಗಳು ಚೆಕ್ ಮಾಡ್ತಾರೆ, ಅದೆಲ್ಲಾ ಆದ ಬಳಿಕವೇ ಪ್ರಧಾನಿಗಳಿಗೆ ಬಿಡ್ತಾರೆ ಹಾಗಿದ್ದರೂ ಇಲ್ಲಿ ಸೆಕ್ಯೂರಿಟಿ ಪೇಲ್ಯೂರ್ ಆಗುತ್ತೆ ಅಂದರೆ ಅದಕ್ಕೆ ಅವರೇ ಹೊಣೆ ಆದರೂ ಪಂಜಾಬ್ ಸಿಎಂ ಮೇಲೆ ಗೂಬೆಕೂರಿಸ್ತಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…