ಪ್ರಧಾನಿಗಳಿಗೆ ಪಂಜಾಬ್ ರಾಜ್ಯದಲ್ಲಿ ಭದ್ರತಾ ವಿಷಯದಲ್ಲಿ ಇಮೋಶನಲ್ ಪಾಲಿಟಿಕ್ಸ್ ಮಾಡುವುದು ಬೇಡ. ರಾಜಕೀಯ ಲಾಭಕ್ಕೆ ಇಮೋಷನಲ್ ಪಾಲಿಟಿಕ್ಸ್ ಅಗತ್ಯವಿಲ್ಲ. ಭದ್ರತಾ ವಿಷಯದಲ್ಲಿ ನಿವೃತ್ತಿ ನ್ಯಾಯಮೂರ್ತಿ ನೇತೃತ್ವದಲ್ಲಿ ಈಗಾಗಲೇ ಪ್ರಕರಣ ತನಿಖೆ ನಡೆಸಲು ಪಂಜಾಬ್ ಸರ್ಕಾರ ನೀಡಿದೆ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪಂಜಾಬ್ ಕಾರ್ಯಕ್ರಮಕ್ಕೆ ಜನ ಸೇರಿಲ್ಲವೆಂದು ಈಗ ಭದ್ರತಾ ಆರೋಪ ಮಾಡುತ್ತಿದ್ದಾರೆ. ಹವಾಮಾನ ಚೆನ್ನಾಗಿಲ್ಲವೆಂಬುದು ಗೊತ್ತಿದೆ, ಅಧಿಕಾರಿಗಳೇ ಈ ಮಾಹಿತಿ ಒದಗಿಸಿದ್ದಾರೆ. ಹೀಗಿದ್ದರೂ ಏಕೆ ಪ್ರಯಾಣ ಎಂದು ಪ್ರಶ್ನಿಸಿದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಸೆಕ್ಯೂರಿಟಿ ವಿಫಲ ಆಗಿದ್ದರೆ ಕ್ರಮ ಕೈಗೊಳ್ಳಲು ಪಂಜಾಬ್ ಮುಖ್ಯಮಂತ್ರಿಗಳು ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ಕಮಿಟಿ ಮಾಡಿದ್ದಾರೆ, ಮೂರು ದಿನದಲ್ಲಿ ವರದಿ ಸಿಗಲಿದೆ ಎಂದು ಖರ್ಗೆ ಹೇಳಿದ್ದಾರೆ. ಪ್ರಧಾನಿಗಳು ಬಂದರೆ 10 ಬಾರಿ ಚೆಕ್ ಮಾಡ್ತಾರೆ, ಭದ್ರತಾ ಸಿಬ್ಬಂದಿಗಳು ಚೆಕ್ ಮಾಡ್ತಾರೆ, ಅದೆಲ್ಲಾ ಆದ ಬಳಿಕವೇ ಪ್ರಧಾನಿಗಳಿಗೆ ಬಿಡ್ತಾರೆ ಹಾಗಿದ್ದರೂ ಇಲ್ಲಿ ಸೆಕ್ಯೂರಿಟಿ ಪೇಲ್ಯೂರ್ ಆಗುತ್ತೆ ಅಂದರೆ ಅದಕ್ಕೆ ಅವರೇ ಹೊಣೆ ಆದರೂ ಪಂಜಾಬ್ ಸಿಎಂ ಮೇಲೆ ಗೂಬೆಕೂರಿಸ್ತಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…