ಪ್ರಧಾನಿಗಳಿಗೆ ಪಂಜಾಬ್ ರಾಜ್ಯದಲ್ಲಿ ಭದ್ರತಾ ವಿಷಯದಲ್ಲಿ ಇಮೋಶನಲ್ ಪಾಲಿಟಿಕ್ಸ್ ಮಾಡುವುದು ಬೇಡ. ರಾಜಕೀಯ ಲಾಭಕ್ಕೆ ಇಮೋಷನಲ್ ಪಾಲಿಟಿಕ್ಸ್ ಅಗತ್ಯವಿಲ್ಲ. ಭದ್ರತಾ ವಿಷಯದಲ್ಲಿ ನಿವೃತ್ತಿ ನ್ಯಾಯಮೂರ್ತಿ ನೇತೃತ್ವದಲ್ಲಿ ಈಗಾಗಲೇ ಪ್ರಕರಣ ತನಿಖೆ ನಡೆಸಲು ಪಂಜಾಬ್ ಸರ್ಕಾರ ನೀಡಿದೆ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪಂಜಾಬ್ ಕಾರ್ಯಕ್ರಮಕ್ಕೆ ಜನ ಸೇರಿಲ್ಲವೆಂದು ಈಗ ಭದ್ರತಾ ಆರೋಪ ಮಾಡುತ್ತಿದ್ದಾರೆ. ಹವಾಮಾನ ಚೆನ್ನಾಗಿಲ್ಲವೆಂಬುದು ಗೊತ್ತಿದೆ, ಅಧಿಕಾರಿಗಳೇ ಈ ಮಾಹಿತಿ ಒದಗಿಸಿದ್ದಾರೆ. ಹೀಗಿದ್ದರೂ ಏಕೆ ಪ್ರಯಾಣ ಎಂದು ಪ್ರಶ್ನಿಸಿದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಸೆಕ್ಯೂರಿಟಿ ವಿಫಲ ಆಗಿದ್ದರೆ ಕ್ರಮ ಕೈಗೊಳ್ಳಲು ಪಂಜಾಬ್ ಮುಖ್ಯಮಂತ್ರಿಗಳು ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ಕಮಿಟಿ ಮಾಡಿದ್ದಾರೆ, ಮೂರು ದಿನದಲ್ಲಿ ವರದಿ ಸಿಗಲಿದೆ ಎಂದು ಖರ್ಗೆ ಹೇಳಿದ್ದಾರೆ. ಪ್ರಧಾನಿಗಳು ಬಂದರೆ 10 ಬಾರಿ ಚೆಕ್ ಮಾಡ್ತಾರೆ, ಭದ್ರತಾ ಸಿಬ್ಬಂದಿಗಳು ಚೆಕ್ ಮಾಡ್ತಾರೆ, ಅದೆಲ್ಲಾ ಆದ ಬಳಿಕವೇ ಪ್ರಧಾನಿಗಳಿಗೆ ಬಿಡ್ತಾರೆ ಹಾಗಿದ್ದರೂ ಇಲ್ಲಿ ಸೆಕ್ಯೂರಿಟಿ ಪೇಲ್ಯೂರ್ ಆಗುತ್ತೆ ಅಂದರೆ ಅದಕ್ಕೆ ಅವರೇ ಹೊಣೆ ಆದರೂ ಪಂಜಾಬ್ ಸಿಎಂ ಮೇಲೆ ಗೂಬೆಕೂರಿಸ್ತಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…