ಪ್ರಧಾನಿಗಳಿಗೆ ಪಂಜಾಬ್ ರಾಜ್ಯದಲ್ಲಿ ಭದ್ರತಾ ವಿಷಯದಲ್ಲಿ ಇಮೋಶನಲ್ ಪಾಲಿಟಿಕ್ಸ್ ಮಾಡುವುದು ಬೇಡ. ರಾಜಕೀಯ ಲಾಭಕ್ಕೆ ಇಮೋಷನಲ್ ಪಾಲಿಟಿಕ್ಸ್ ಅಗತ್ಯವಿಲ್ಲ. ಭದ್ರತಾ ವಿಷಯದಲ್ಲಿ ನಿವೃತ್ತಿ ನ್ಯಾಯಮೂರ್ತಿ ನೇತೃತ್ವದಲ್ಲಿ ಈಗಾಗಲೇ ಪ್ರಕರಣ ತನಿಖೆ ನಡೆಸಲು ಪಂಜಾಬ್ ಸರ್ಕಾರ ನೀಡಿದೆ ಎಂದು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಪಂಜಾಬ್ ಕಾರ್ಯಕ್ರಮಕ್ಕೆ ಜನ ಸೇರಿಲ್ಲವೆಂದು ಈಗ ಭದ್ರತಾ ಆರೋಪ ಮಾಡುತ್ತಿದ್ದಾರೆ. ಹವಾಮಾನ ಚೆನ್ನಾಗಿಲ್ಲವೆಂಬುದು ಗೊತ್ತಿದೆ, ಅಧಿಕಾರಿಗಳೇ ಈ ಮಾಹಿತಿ ಒದಗಿಸಿದ್ದಾರೆ. ಹೀಗಿದ್ದರೂ ಏಕೆ ಪ್ರಯಾಣ ಎಂದು ಪ್ರಶ್ನಿಸಿದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಸೆಕ್ಯೂರಿಟಿ ವಿಫಲ ಆಗಿದ್ದರೆ ಕ್ರಮ ಕೈಗೊಳ್ಳಲು ಪಂಜಾಬ್ ಮುಖ್ಯಮಂತ್ರಿಗಳು ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ಕಮಿಟಿ ಮಾಡಿದ್ದಾರೆ, ಮೂರು ದಿನದಲ್ಲಿ ವರದಿ ಸಿಗಲಿದೆ ಎಂದು ಖರ್ಗೆ ಹೇಳಿದ್ದಾರೆ. ಪ್ರಧಾನಿಗಳು ಬಂದರೆ 10 ಬಾರಿ ಚೆಕ್ ಮಾಡ್ತಾರೆ, ಭದ್ರತಾ ಸಿಬ್ಬಂದಿಗಳು ಚೆಕ್ ಮಾಡ್ತಾರೆ, ಅದೆಲ್ಲಾ ಆದ ಬಳಿಕವೇ ಪ್ರಧಾನಿಗಳಿಗೆ ಬಿಡ್ತಾರೆ ಹಾಗಿದ್ದರೂ ಇಲ್ಲಿ ಸೆಕ್ಯೂರಿಟಿ ಪೇಲ್ಯೂರ್ ಆಗುತ್ತೆ ಅಂದರೆ ಅದಕ್ಕೆ ಅವರೇ ಹೊಣೆ ಆದರೂ ಪಂಜಾಬ್ ಸಿಎಂ ಮೇಲೆ ಗೂಬೆಕೂರಿಸ್ತಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…