ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆಗೆ ಒತ್ತಾಯ | ಸೈಕಲ್‌ನಲ್ಲಿ ರಾಷ್ಟ್ರಪತಿ ಭೇಟಿಗೆ ಹೊರಟ ವ್ಯಕ್ತಿ…! |

March 27, 2022
10:44 PM

ತೆಲಂಗಾಣ ಹಾಗೂ ಆಂಧ್ರಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ದೌರ್ಜನ್ಯದ ಘಟನೆಗಳಿಂದ ಬೇಸರಗೊಂಡ ಋಷಿಕೇಶ್ವರ್ ರಾಜು ಎಂಬವರು ದೆಹಲಿಗೆ ಸೈಕಲ್‌ ನಲ್ಲಿ  ಪ್ರಯಾಣಿಸಿ ರಾಷ್ಟ್ರಪತಿಗಳನ್ನು ಭೇಟಿ ಮಾಡಿ, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಲಿದ್ದಾರೆ.

ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನದಂದು ತೆಲಂಗಾಣದ ನಲ್ಗೊಂಡ ಜಿಲ್ಲೆಯ ಮಿರ್ಯಾಲ್‌ಗುಡಾದಿಂದ ಇವರು ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ್ದಾರೆ. ಈಗಿನ ಅಂದಾಜು ಪ್ರಕಾರ ಏಪ್ರಿಲ್ 5ರಂದು ದೆಹಲಿಯಲ್ಲಿ ರಾಷ್ಟ್ರಪತಿಯನ್ನು ಭೇಟಿಯಾಗಲಿದ್ದಾರೆ. ಆರಂಭದಿಂದಲೂ ಅವರು ಪ್ರತಿದಿನ 70 ರಿಂದ 80 ಕಿಲೋಮೀಟರ್ ಸೈಕ್ಲಿಂಗ್ ಮಾಡುತ್ತಿದ್ದಾರೆ. ಈವರೆಗೆ 14 ದಿನಗಳಲ್ಲಿ ಸುಮಾರು 700 ಕಿ.ಮೀ ದೂರವನ್ನು ಕ್ರಮಿಸಿರುವ ಅವರು, ಇನ್ನು 1200 ಕಿ.ಮೀ ಇರುವ ದೆಹಲಿ ಕಡೆ ಮುಖ ಮಾಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror