ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆಗೆ ಒತ್ತಾಯ | ಸೈಕಲ್‌ನಲ್ಲಿ ರಾಷ್ಟ್ರಪತಿ ಭೇಟಿಗೆ ಹೊರಟ ವ್ಯಕ್ತಿ…! |

March 27, 2022
10:44 PM

ತೆಲಂಗಾಣ ಹಾಗೂ ಆಂಧ್ರಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ದೌರ್ಜನ್ಯದ ಘಟನೆಗಳಿಂದ ಬೇಸರಗೊಂಡ ಋಷಿಕೇಶ್ವರ್ ರಾಜು ಎಂಬವರು ದೆಹಲಿಗೆ ಸೈಕಲ್‌ ನಲ್ಲಿ  ಪ್ರಯಾಣಿಸಿ ರಾಷ್ಟ್ರಪತಿಗಳನ್ನು ಭೇಟಿ ಮಾಡಿ, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಲಿದ್ದಾರೆ.

ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನದಂದು ತೆಲಂಗಾಣದ ನಲ್ಗೊಂಡ ಜಿಲ್ಲೆಯ ಮಿರ್ಯಾಲ್‌ಗುಡಾದಿಂದ ಇವರು ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ್ದಾರೆ. ಈಗಿನ ಅಂದಾಜು ಪ್ರಕಾರ ಏಪ್ರಿಲ್ 5ರಂದು ದೆಹಲಿಯಲ್ಲಿ ರಾಷ್ಟ್ರಪತಿಯನ್ನು ಭೇಟಿಯಾಗಲಿದ್ದಾರೆ. ಆರಂಭದಿಂದಲೂ ಅವರು ಪ್ರತಿದಿನ 70 ರಿಂದ 80 ಕಿಲೋಮೀಟರ್ ಸೈಕ್ಲಿಂಗ್ ಮಾಡುತ್ತಿದ್ದಾರೆ. ಈವರೆಗೆ 14 ದಿನಗಳಲ್ಲಿ ಸುಮಾರು 700 ಕಿ.ಮೀ ದೂರವನ್ನು ಕ್ರಮಿಸಿರುವ ಅವರು, ಇನ್ನು 1200 ಕಿ.ಮೀ ಇರುವ ದೆಹಲಿ ಕಡೆ ಮುಖ ಮಾಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ
August 9, 2026
12:36 PM
by: ಸಾಯಿಶೇಖರ್ ಕರಿಕಳ
ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ
August 9, 2026
6:28 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು
August 9, 2026
6:11 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್
August 8, 2026
8:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror