Advertisement
ರಾಷ್ಟ್ರೀಯ

ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆಗೆ ಒತ್ತಾಯ | ಸೈಕಲ್‌ನಲ್ಲಿ ರಾಷ್ಟ್ರಪತಿ ಭೇಟಿಗೆ ಹೊರಟ ವ್ಯಕ್ತಿ…! |

Share

ತೆಲಂಗಾಣ ಹಾಗೂ ಆಂಧ್ರಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ದೌರ್ಜನ್ಯದ ಘಟನೆಗಳಿಂದ ಬೇಸರಗೊಂಡ ಋಷಿಕೇಶ್ವರ್ ರಾಜು ಎಂಬವರು ದೆಹಲಿಗೆ ಸೈಕಲ್‌ ನಲ್ಲಿ  ಪ್ರಯಾಣಿಸಿ ರಾಷ್ಟ್ರಪತಿಗಳನ್ನು ಭೇಟಿ ಮಾಡಿ, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಲಿದ್ದಾರೆ.

ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನದಂದು ತೆಲಂಗಾಣದ ನಲ್ಗೊಂಡ ಜಿಲ್ಲೆಯ ಮಿರ್ಯಾಲ್‌ಗುಡಾದಿಂದ ಇವರು ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ್ದಾರೆ. ಈಗಿನ ಅಂದಾಜು ಪ್ರಕಾರ ಏಪ್ರಿಲ್ 5ರಂದು ದೆಹಲಿಯಲ್ಲಿ ರಾಷ್ಟ್ರಪತಿಯನ್ನು ಭೇಟಿಯಾಗಲಿದ್ದಾರೆ. ಆರಂಭದಿಂದಲೂ ಅವರು ಪ್ರತಿದಿನ 70 ರಿಂದ 80 ಕಿಲೋಮೀಟರ್ ಸೈಕ್ಲಿಂಗ್ ಮಾಡುತ್ತಿದ್ದಾರೆ. ಈವರೆಗೆ 14 ದಿನಗಳಲ್ಲಿ ಸುಮಾರು 700 ಕಿ.ಮೀ ದೂರವನ್ನು ಕ್ರಮಿಸಿರುವ ಅವರು, ಇನ್ನು 1200 ಕಿ.ಮೀ ಇರುವ ದೆಹಲಿ ಕಡೆ ಮುಖ ಮಾಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

6 hours ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

12 hours ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

12 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

22 hours ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

23 hours ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

1 day ago