ತೆಲಂಗಾಣ ಹಾಗೂ ಆಂಧ್ರಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ದೌರ್ಜನ್ಯದ ಘಟನೆಗಳಿಂದ ಬೇಸರಗೊಂಡ ಋಷಿಕೇಶ್ವರ್ ರಾಜು ಎಂಬವರು ದೆಹಲಿಗೆ ಸೈಕಲ್ ನಲ್ಲಿ ಪ್ರಯಾಣಿಸಿ ರಾಷ್ಟ್ರಪತಿಗಳನ್ನು ಭೇಟಿ ಮಾಡಿ, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಲಿದ್ದಾರೆ.
ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನದಂದು ತೆಲಂಗಾಣದ ನಲ್ಗೊಂಡ ಜಿಲ್ಲೆಯ ಮಿರ್ಯಾಲ್ಗುಡಾದಿಂದ ಇವರು ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ್ದಾರೆ. ಈಗಿನ ಅಂದಾಜು ಪ್ರಕಾರ ಏಪ್ರಿಲ್ 5ರಂದು ದೆಹಲಿಯಲ್ಲಿ ರಾಷ್ಟ್ರಪತಿಯನ್ನು ಭೇಟಿಯಾಗಲಿದ್ದಾರೆ. ಆರಂಭದಿಂದಲೂ ಅವರು ಪ್ರತಿದಿನ 70 ರಿಂದ 80 ಕಿಲೋಮೀಟರ್ ಸೈಕ್ಲಿಂಗ್ ಮಾಡುತ್ತಿದ್ದಾರೆ. ಈವರೆಗೆ 14 ದಿನಗಳಲ್ಲಿ ಸುಮಾರು 700 ಕಿ.ಮೀ ದೂರವನ್ನು ಕ್ರಮಿಸಿರುವ ಅವರು, ಇನ್ನು 1200 ಕಿ.ಮೀ ಇರುವ ದೆಹಲಿ ಕಡೆ ಮುಖ ಮಾಡಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…
ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್ಶಿಪ್–2026ಕ್ಕೆ…
ಮ್ಯಾನ್ಮಾರ್ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…