ತೆಲಂಗಾಣ ಹಾಗೂ ಆಂಧ್ರಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ದೌರ್ಜನ್ಯದ ಘಟನೆಗಳಿಂದ ಬೇಸರಗೊಂಡ ಋಷಿಕೇಶ್ವರ್ ರಾಜು ಎಂಬವರು ದೆಹಲಿಗೆ ಸೈಕಲ್ ನಲ್ಲಿ ಪ್ರಯಾಣಿಸಿ ರಾಷ್ಟ್ರಪತಿಗಳನ್ನು ಭೇಟಿ ಮಾಡಿ, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಲಿದ್ದಾರೆ.
ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನದಂದು ತೆಲಂಗಾಣದ ನಲ್ಗೊಂಡ ಜಿಲ್ಲೆಯ ಮಿರ್ಯಾಲ್ಗುಡಾದಿಂದ ಇವರು ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ್ದಾರೆ. ಈಗಿನ ಅಂದಾಜು ಪ್ರಕಾರ ಏಪ್ರಿಲ್ 5ರಂದು ದೆಹಲಿಯಲ್ಲಿ ರಾಷ್ಟ್ರಪತಿಯನ್ನು ಭೇಟಿಯಾಗಲಿದ್ದಾರೆ. ಆರಂಭದಿಂದಲೂ ಅವರು ಪ್ರತಿದಿನ 70 ರಿಂದ 80 ಕಿಲೋಮೀಟರ್ ಸೈಕ್ಲಿಂಗ್ ಮಾಡುತ್ತಿದ್ದಾರೆ. ಈವರೆಗೆ 14 ದಿನಗಳಲ್ಲಿ ಸುಮಾರು 700 ಕಿ.ಮೀ ದೂರವನ್ನು ಕ್ರಮಿಸಿರುವ ಅವರು, ಇನ್ನು 1200 ಕಿ.ಮೀ ಇರುವ ದೆಹಲಿ ಕಡೆ ಮುಖ ಮಾಡಿದ್ದಾರೆ.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…