ಸಾಂದರ್ಭಿಕ ಚಿತ್ರ
ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ಗ್ರಾಮೀಣ ಭಾಗದಲ್ಲಿ ಹೊಳೆ, ಹಳ್ಳ, ನದಿಗಳು ತುಂಬಿ ಹರಿಯುತ್ತಿದೆ. ಸುಳ್ಯದ ಆಲೆಟ್ಟಿಯ ಬಡ್ಡಡ್ಕ ಬಳಿಯ ಕೂರ್ನಡ್ಕ ಬಳಿ ಹೊಳೆಯ ಪಾಲ ದಾಟುತ್ತಿದ್ದಾಗ ಆಯತಪ್ಪಿ ಬಿದ್ದು ಕಾರ್ಮಿಕರೊಬ್ಬರು ನೀರು ಪಾಲಾದ ಘಟನೆ ನಡೆದಿದೆ. ಹೊಳೆ ತುಂಬಿ ಹರಿಯುತ್ತಿದ್ದ ಕಾರಣದಿಂದ ವ್ಯಕ್ತಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಇದುವರೆಗೂ ಪತ್ತೆಯಾಗಿಲ್ಲ. ರಕ್ಷಣಾ ಕಾರ್ಯಕ್ಕೆ ಅಗ್ನಿಶಾಮಕ ದಳದ ಸಿಬಂದಿಗಳು ಸ್ಥಳಕ್ಕೆ ತೆರಳಿದ್ದಾರೆ. ಸುಳ್ಯ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…