ಸಾಂದರ್ಭಿಕ ಚಿತ್ರ
ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ಗ್ರಾಮೀಣ ಭಾಗದಲ್ಲಿ ಹೊಳೆ, ಹಳ್ಳ, ನದಿಗಳು ತುಂಬಿ ಹರಿಯುತ್ತಿದೆ. ಸುಳ್ಯದ ಆಲೆಟ್ಟಿಯ ಬಡ್ಡಡ್ಕ ಬಳಿಯ ಕೂರ್ನಡ್ಕ ಬಳಿ ಹೊಳೆಯ ಪಾಲ ದಾಟುತ್ತಿದ್ದಾಗ ಆಯತಪ್ಪಿ ಬಿದ್ದು ಕಾರ್ಮಿಕರೊಬ್ಬರು ನೀರು ಪಾಲಾದ ಘಟನೆ ನಡೆದಿದೆ. ಹೊಳೆ ತುಂಬಿ ಹರಿಯುತ್ತಿದ್ದ ಕಾರಣದಿಂದ ವ್ಯಕ್ತಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಇದುವರೆಗೂ ಪತ್ತೆಯಾಗಿಲ್ಲ. ರಕ್ಷಣಾ ಕಾರ್ಯಕ್ಕೆ ಅಗ್ನಿಶಾಮಕ ದಳದ ಸಿಬಂದಿಗಳು ಸ್ಥಳಕ್ಕೆ ತೆರಳಿದ್ದಾರೆ. ಸುಳ್ಯ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…