ಬಲ್ಯಕ್ಕೆ ಗುದ್ದಲಿ ಪೂಜೆಗೆ ಬಂದ ಸಚಿವರು | ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಅಸಮಾಧಾನ |

January 2, 2023
10:08 PM

ಸಚಿವ ಎಸ್​ ಅಂಗಾರ ಕಡಬ ತಾಲೂಕಿನ ಬಲ್ಯ ಗ್ರಾಮಕ್ಕೆ ಗುದ್ದಲಿ ಪೂಜೆಗೆ ಆಗಮಿಸಿದ್ದು, ಸಚಿವರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಈಗಾಗಲೇ ಬಲ್ಯ ಗ್ರಾಮದ ಹಲವೆಡೆ ಮತದಾನ ಬಹಿಷ್ಕಾರ ಎಂಬ ಬ್ಯಾನರ್​ ಕೂಡಾ ಹಾಕಲಾಗಿದೆ.

ಸಚಿವ ಅಂಗಾರ ಬಲ್ಯದ ರಸ್ತೆ ಕಾಮಗಾರಿಯೊಂದಕ್ಕೆ ಆಗಮಿಸಿ ಗುದ್ದಲಿ ಪೂಜೆ ನೆರವೇರಿಸುವ ವೇಳೆ ಗ್ರಾಮಸ್ಥರು ನೀಡಿದ ಮನವಿಯನ್ನು ಸ್ವೀಕರಿಸಲು ಹಿಂದೇಟು ಹಾಕಿದ್ದಾರೆ. ಈ ವೇಳೆ ಕೋಪಗೊಂಡ ಸ್ಥಳೀಯರು ಸಚಿವ ಅಂಗಾರ ಮತ್ತು ಬಿಜೆಪಿ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror