ಸಚಿವ ಎಸ್ ಅಂಗಾರ ಕಡಬ ತಾಲೂಕಿನ ಬಲ್ಯ ಗ್ರಾಮಕ್ಕೆ ಗುದ್ದಲಿ ಪೂಜೆಗೆ ಆಗಮಿಸಿದ್ದು, ಸಚಿವರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಈಗಾಗಲೇ ಬಲ್ಯ ಗ್ರಾಮದ ಹಲವೆಡೆ ಮತದಾನ ಬಹಿಷ್ಕಾರ ಎಂಬ ಬ್ಯಾನರ್ ಕೂಡಾ ಹಾಕಲಾಗಿದೆ.
ಸಚಿವ ಅಂಗಾರ ಬಲ್ಯದ ರಸ್ತೆ ಕಾಮಗಾರಿಯೊಂದಕ್ಕೆ ಆಗಮಿಸಿ ಗುದ್ದಲಿ ಪೂಜೆ ನೆರವೇರಿಸುವ ವೇಳೆ ಗ್ರಾಮಸ್ಥರು ನೀಡಿದ ಮನವಿಯನ್ನು ಸ್ವೀಕರಿಸಲು ಹಿಂದೇಟು ಹಾಕಿದ್ದಾರೆ. ಈ ವೇಳೆ ಕೋಪಗೊಂಡ ಸ್ಥಳೀಯರು ಸಚಿವ ಅಂಗಾರ ಮತ್ತು ಬಿಜೆಪಿ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…