ಸಚಿವ ಎಸ್ ಅಂಗಾರ ಕಡಬ ತಾಲೂಕಿನ ಬಲ್ಯ ಗ್ರಾಮಕ್ಕೆ ಗುದ್ದಲಿ ಪೂಜೆಗೆ ಆಗಮಿಸಿದ್ದು, ಸಚಿವರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಈಗಾಗಲೇ ಬಲ್ಯ ಗ್ರಾಮದ ಹಲವೆಡೆ ಮತದಾನ ಬಹಿಷ್ಕಾರ ಎಂಬ ಬ್ಯಾನರ್ ಕೂಡಾ ಹಾಕಲಾಗಿದೆ.
ಸಚಿವ ಅಂಗಾರ ಬಲ್ಯದ ರಸ್ತೆ ಕಾಮಗಾರಿಯೊಂದಕ್ಕೆ ಆಗಮಿಸಿ ಗುದ್ದಲಿ ಪೂಜೆ ನೆರವೇರಿಸುವ ವೇಳೆ ಗ್ರಾಮಸ್ಥರು ನೀಡಿದ ಮನವಿಯನ್ನು ಸ್ವೀಕರಿಸಲು ಹಿಂದೇಟು ಹಾಕಿದ್ದಾರೆ. ಈ ವೇಳೆ ಕೋಪಗೊಂಡ ಸ್ಥಳೀಯರು ಸಚಿವ ಅಂಗಾರ ಮತ್ತು ಬಿಜೆಪಿ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…