ಸಚಿವ ಎಸ್ ಅಂಗಾರ ಕಡಬ ತಾಲೂಕಿನ ಬಲ್ಯ ಗ್ರಾಮಕ್ಕೆ ಗುದ್ದಲಿ ಪೂಜೆಗೆ ಆಗಮಿಸಿದ್ದು, ಸಚಿವರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಈಗಾಗಲೇ ಬಲ್ಯ ಗ್ರಾಮದ ಹಲವೆಡೆ ಮತದಾನ ಬಹಿಷ್ಕಾರ ಎಂಬ ಬ್ಯಾನರ್ ಕೂಡಾ ಹಾಕಲಾಗಿದೆ.
ಸಚಿವ ಅಂಗಾರ ಬಲ್ಯದ ರಸ್ತೆ ಕಾಮಗಾರಿಯೊಂದಕ್ಕೆ ಆಗಮಿಸಿ ಗುದ್ದಲಿ ಪೂಜೆ ನೆರವೇರಿಸುವ ವೇಳೆ ಗ್ರಾಮಸ್ಥರು ನೀಡಿದ ಮನವಿಯನ್ನು ಸ್ವೀಕರಿಸಲು ಹಿಂದೇಟು ಹಾಕಿದ್ದಾರೆ. ಈ ವೇಳೆ ಕೋಪಗೊಂಡ ಸ್ಥಳೀಯರು ಸಚಿವ ಅಂಗಾರ ಮತ್ತು ಬಿಜೆಪಿ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು.
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…
ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…
ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…