ಸಚಿವ ಎಸ್ ಅಂಗಾರ ಕಡಬ ತಾಲೂಕಿನ ಬಲ್ಯ ಗ್ರಾಮಕ್ಕೆ ಗುದ್ದಲಿ ಪೂಜೆಗೆ ಆಗಮಿಸಿದ್ದು, ಸಚಿವರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಈಗಾಗಲೇ ಬಲ್ಯ ಗ್ರಾಮದ ಹಲವೆಡೆ ಮತದಾನ ಬಹಿಷ್ಕಾರ ಎಂಬ ಬ್ಯಾನರ್ ಕೂಡಾ ಹಾಕಲಾಗಿದೆ.
ಸಚಿವ ಅಂಗಾರ ಬಲ್ಯದ ರಸ್ತೆ ಕಾಮಗಾರಿಯೊಂದಕ್ಕೆ ಆಗಮಿಸಿ ಗುದ್ದಲಿ ಪೂಜೆ ನೆರವೇರಿಸುವ ವೇಳೆ ಗ್ರಾಮಸ್ಥರು ನೀಡಿದ ಮನವಿಯನ್ನು ಸ್ವೀಕರಿಸಲು ಹಿಂದೇಟು ಹಾಕಿದ್ದಾರೆ. ಈ ವೇಳೆ ಕೋಪಗೊಂಡ ಸ್ಥಳೀಯರು ಸಚಿವ ಅಂಗಾರ ಮತ್ತು ಬಿಜೆಪಿ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…