Advertisement
ಸುದ್ದಿಗಳು

ಬಲ್ಯಕ್ಕೆ ಗುದ್ದಲಿ ಪೂಜೆಗೆ ಬಂದ ಸಚಿವರು | ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಅಸಮಾಧಾನ |

Share

ಸಚಿವ ಎಸ್​ ಅಂಗಾರ ಕಡಬ ತಾಲೂಕಿನ ಬಲ್ಯ ಗ್ರಾಮಕ್ಕೆ ಗುದ್ದಲಿ ಪೂಜೆಗೆ ಆಗಮಿಸಿದ್ದು, ಸಚಿವರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಈಗಾಗಲೇ ಬಲ್ಯ ಗ್ರಾಮದ ಹಲವೆಡೆ ಮತದಾನ ಬಹಿಷ್ಕಾರ ಎಂಬ ಬ್ಯಾನರ್​ ಕೂಡಾ ಹಾಕಲಾಗಿದೆ.

ಸಚಿವ ಅಂಗಾರ ಬಲ್ಯದ ರಸ್ತೆ ಕಾಮಗಾರಿಯೊಂದಕ್ಕೆ ಆಗಮಿಸಿ ಗುದ್ದಲಿ ಪೂಜೆ ನೆರವೇರಿಸುವ ವೇಳೆ ಗ್ರಾಮಸ್ಥರು ನೀಡಿದ ಮನವಿಯನ್ನು ಸ್ವೀಕರಿಸಲು ಹಿಂದೇಟು ಹಾಕಿದ್ದಾರೆ. ಈ ವೇಳೆ ಕೋಪಗೊಂಡ ಸ್ಥಳೀಯರು ಸಚಿವ ಅಂಗಾರ ಮತ್ತು ಬಿಜೆಪಿ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವಯನಾಡಿನಲ್ಲಿ ಭೂಕುಸಿತದ ದುರಂತ | ಒಂದು ಬಲಿ , 7 ಮಂದಿ ನಾಪತ್ತೆ | ಇದು ಮಾನವ ನಿರ್ಮಿತ ದುರಂತ ಎಂದ ಸಚಿವ

ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…

19 minutes ago

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

3 hours ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

4 hours ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

4 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

8 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

8 hours ago