ಸಚಿವ ಎಸ್ ಅಂಗಾರ ಕಡಬ ತಾಲೂಕಿನ ಬಲ್ಯ ಗ್ರಾಮಕ್ಕೆ ಗುದ್ದಲಿ ಪೂಜೆಗೆ ಆಗಮಿಸಿದ್ದು, ಸಚಿವರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಈಗಾಗಲೇ ಬಲ್ಯ ಗ್ರಾಮದ ಹಲವೆಡೆ ಮತದಾನ ಬಹಿಷ್ಕಾರ ಎಂಬ ಬ್ಯಾನರ್ ಕೂಡಾ ಹಾಕಲಾಗಿದೆ.
ಸಚಿವ ಅಂಗಾರ ಬಲ್ಯದ ರಸ್ತೆ ಕಾಮಗಾರಿಯೊಂದಕ್ಕೆ ಆಗಮಿಸಿ ಗುದ್ದಲಿ ಪೂಜೆ ನೆರವೇರಿಸುವ ವೇಳೆ ಗ್ರಾಮಸ್ಥರು ನೀಡಿದ ಮನವಿಯನ್ನು ಸ್ವೀಕರಿಸಲು ಹಿಂದೇಟು ಹಾಕಿದ್ದಾರೆ. ಈ ವೇಳೆ ಕೋಪಗೊಂಡ ಸ್ಥಳೀಯರು ಸಚಿವ ಅಂಗಾರ ಮತ್ತು ಬಿಜೆಪಿ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು.
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…