ಸಚಿವ ಎಸ್ ಅಂಗಾರ ಕಡಬ ತಾಲೂಕಿನ ಬಲ್ಯ ಗ್ರಾಮಕ್ಕೆ ಗುದ್ದಲಿ ಪೂಜೆಗೆ ಆಗಮಿಸಿದ್ದು, ಸಚಿವರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಈಗಾಗಲೇ ಬಲ್ಯ ಗ್ರಾಮದ ಹಲವೆಡೆ ಮತದಾನ ಬಹಿಷ್ಕಾರ ಎಂಬ ಬ್ಯಾನರ್ ಕೂಡಾ ಹಾಕಲಾಗಿದೆ.
ಸಚಿವ ಅಂಗಾರ ಬಲ್ಯದ ರಸ್ತೆ ಕಾಮಗಾರಿಯೊಂದಕ್ಕೆ ಆಗಮಿಸಿ ಗುದ್ದಲಿ ಪೂಜೆ ನೆರವೇರಿಸುವ ವೇಳೆ ಗ್ರಾಮಸ್ಥರು ನೀಡಿದ ಮನವಿಯನ್ನು ಸ್ವೀಕರಿಸಲು ಹಿಂದೇಟು ಹಾಕಿದ್ದಾರೆ. ಈ ವೇಳೆ ಕೋಪಗೊಂಡ ಸ್ಥಳೀಯರು ಸಚಿವ ಅಂಗಾರ ಮತ್ತು ಬಿಜೆಪಿ ಮುಖಂಡರನ್ನು ತರಾಟೆಗೆ ತೆಗೆದುಕೊಂಡರು.
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…