ಮಂಡೆಕೋಲು | ಮಡಿವಾಳಮೂಲೆಯಲ್ಲಿ ಸೆ 26 ರಿಂದ ನವರಾತ್ರಿ ಉತ್ಸವ |

August 29, 2022
10:31 PM

ಮಂಡೆಕೋಲು ಗ್ರಾಮದ ಮಡಿವಾಳಮೂಲೆ ಶ್ರೀ ಮಹಾದೇವಿ ಭಜನಾ ಮಂದಿರದಲ್ಲಿ ನವರಾತ್ರಿ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಲಾಯಿತು. ಸೆ.26 ರಿಂದ ನವರಾತ್ರಿ ಉತ್ಸವ ಆರಂಭಗೊಳ್ಳಲಿದೆ.

Advertisement

ನವರಾತ್ರಿ ಮೊದಲನೇ ದಿನ ಬೆಳಿಗ್ಗೆ ಗಣಹೋಮ, ರಾತ್ರಿ ಗಂಟೆ 8 ರಿಂದ 9 ರ ತನಕ ಎಂಟು ದಿನ ಪೂಜೆ ನಡೆಯಲಿದೆ. ಒಂಬತ್ತನೇ ದಿನ ರಾತ್ರಿ ಗಂಟೆ 8 ಕ್ಕೆ ಶ್ರೀ ಮಹಾದೇವಿಯ ದೊಂದಿ ಸೇವೆ ಕಾರ್ಯಕ್ರಮ ನಂತರ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಸಲಾಗುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ಮಂದಿರದ ಪ್ರಧಾನ ಅರ್ಚಕರು ಬಾಲಕೃಷ್ಣ ಮಡಿವಾಳಮೂಲೆ, ಪ್ರಧಾನ ದೇವಿ ಪಾತ್ರಿ ಕುಶಲ ಮಡಿವಾಳಮೂಲೆ, ಆಡಳಿತ ಸಮಿತಿ ಗೌರವಧ್ಯಕ್ಷರು ಪೊಡಿಯ ಮಡಿವಾಳಮೂಲೆ, ಅಧ್ಯಕ್ಷರು ಸುನಿಲ್ ಶಿವಾಜಿನಗರ, ಕಾರ್ಯದರ್ಶಿ ಪ್ರಶಾಂತ್ ಮಡಿವಾಳಮೂಲೆ, ಕೋಶಾಧಿಕಾರಿ ಹರಿಶ್ಚಂದ್ರ ಮಡಿವಾಳಮೂಲೆ, ವಸಂತ, ಚರಣ್ ಕುಮಾರ್, ಸುಂದರ, ವಿಶ್ವನಾಥ, ರಮೇಶ್, ಉತ್ತಯ್ಯ, ಕಮಲಾಕ್ಷ, ಅನಿಲ್, ಮಿಥುನ್, ಹರೀಶ, ಬಾಲಕೃಷ್ಣ, ಶಂಕರ, ದಿನೇಶ್, ಅಶೋಕ್, ಸಂಜೀವ, ಚಂದ್ರಶೇಖರ, ಪ್ರದೀಪ್,ಅಶ್ವಥ್, ಸುರೇಶ್, ಜಯಾನಂದ,ಆನಂದ ಕೆ, ಶುಭಶ್ಚಂದ್ರ, ಸಂದೇಶ್, ಸಂದೀಪ್ ಸಭೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror