ಮಂಡೆಕೋಲು ಶ್ರೀ ಮಹಾದೇವಿ ಭಜನಾ ಮಂದಿರ ಮಡಿವಾಳಮೂಲೆ ನೂತನ ಆಡಳಿತ ಸಮಿತಿ ರಚನೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸುನಿಲ್ ಶಿವಾಜಿನಗರ ವಹಿಸಿದ್ದರು.
ಸಭೆಯಲ್ಲಿ ವಾರದ ಕಂತು ಭಜನೆ ಹಾಗೂ ಲೆಕ್ಕ ಪತ್ರ ಮಂಡನೆ ಮಾಡಲಾಯಿತು. ನಂತರ ಸಮಿತಿ ರಚನೆ ಮಾಡಲಾಯಿತು. ನೂತನ ಆಡಳಿತ ಸಮಿತಿ ಅಧ್ಯಕ್ಷರಾಗಿ ಶಂಕರ ಶಿವಾಜಿನಗರ, ಉಪಾಧ್ಯಕ್ಷರಾಗಿ ಸುಭಾಶ್ಚಂದ್ರ, ಪ್ರಧಾನ ಕಾರ್ಯದರ್ಶಿಯಾಗಿ ಪುರುಷೋತ್ತಮ ಶಿವಾಜಿನಗರ, ಜತೆ ಕಾರ್ಯದರ್ಶಿಯಾಗಿ ಸದಾನಂದ ಮಡಿವಾಳಮೂಲೆ, ಕೋಶಾಧಿಕಾರಿಯಾಗಿ ಅನಿಲ್ ಮಡಿವಾಳಮೂಲೆ, ಸದಸ್ಯರಾಗಿ ವಿಶ್ವನಾಥ ಶಿವಾಜಿನಗರ, ರಾಕೇಶ್ ಶಿವಾಜಿನಗರ, ಆನಂದ ಕೆ ಮಡಿವಾಳಮೂಲೆ, ಅಶ್ವಥ್ ಮಡಿವಾಳಮೂಲೆ, ಉದಯ ಮಡಿವಾಳಮೂಲೆ ಚಂದ್ರಶೇಖರ ಮಡಿವಾಳಮೂಲೆ, ಉತ್ತಯ್ಯ ಶಿವಾಜಿನಗರ, ರವಿ ಮಡಿವಾಳಮೂಲೆ, ಹರೀಶ ಮಡಿವಾಳಮೂಲೆ, ದಿನೇಶ್ ಮಡಿವಾಳಮೂಲೆ ಅವರನ್ನು ಆಯ್ಕೆ ಮಾಡಲಾಯಿತು.
ಜಾಹೀರಾತು...ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…