ಮಂಡೆಕೋಲು ಶ್ರೀ ಮಹಾದೇವಿ ಭಜನಾ ಮಂದಿರ ಮಡಿವಾಳಮೂಲೆ ನೂತನ ಆಡಳಿತ ಸಮಿತಿ ರಚನೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸುನಿಲ್ ಶಿವಾಜಿನಗರ ವಹಿಸಿದ್ದರು.
ಸಭೆಯಲ್ಲಿ ವಾರದ ಕಂತು ಭಜನೆ ಹಾಗೂ ಲೆಕ್ಕ ಪತ್ರ ಮಂಡನೆ ಮಾಡಲಾಯಿತು. ನಂತರ ಸಮಿತಿ ರಚನೆ ಮಾಡಲಾಯಿತು. ನೂತನ ಆಡಳಿತ ಸಮಿತಿ ಅಧ್ಯಕ್ಷರಾಗಿ ಶಂಕರ ಶಿವಾಜಿನಗರ, ಉಪಾಧ್ಯಕ್ಷರಾಗಿ ಸುಭಾಶ್ಚಂದ್ರ, ಪ್ರಧಾನ ಕಾರ್ಯದರ್ಶಿಯಾಗಿ ಪುರುಷೋತ್ತಮ ಶಿವಾಜಿನಗರ, ಜತೆ ಕಾರ್ಯದರ್ಶಿಯಾಗಿ ಸದಾನಂದ ಮಡಿವಾಳಮೂಲೆ, ಕೋಶಾಧಿಕಾರಿಯಾಗಿ ಅನಿಲ್ ಮಡಿವಾಳಮೂಲೆ, ಸದಸ್ಯರಾಗಿ ವಿಶ್ವನಾಥ ಶಿವಾಜಿನಗರ, ರಾಕೇಶ್ ಶಿವಾಜಿನಗರ, ಆನಂದ ಕೆ ಮಡಿವಾಳಮೂಲೆ, ಅಶ್ವಥ್ ಮಡಿವಾಳಮೂಲೆ, ಉದಯ ಮಡಿವಾಳಮೂಲೆ ಚಂದ್ರಶೇಖರ ಮಡಿವಾಳಮೂಲೆ, ಉತ್ತಯ್ಯ ಶಿವಾಜಿನಗರ, ರವಿ ಮಡಿವಾಳಮೂಲೆ, ಹರೀಶ ಮಡಿವಾಳಮೂಲೆ, ದಿನೇಶ್ ಮಡಿವಾಳಮೂಲೆ ಅವರನ್ನು ಆಯ್ಕೆ ಮಾಡಲಾಯಿತು.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…