ಮಂಡೆಕೋಲು ಶ್ರೀ ಮಹಾದೇವಿ ಭಜನಾ ಮಂದಿರ ಮಡಿವಾಳಮೂಲೆ ನೂತನ ಆಡಳಿತ ಸಮಿತಿ ರಚನೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸುನಿಲ್ ಶಿವಾಜಿನಗರ ವಹಿಸಿದ್ದರು.
ಸಭೆಯಲ್ಲಿ ವಾರದ ಕಂತು ಭಜನೆ ಹಾಗೂ ಲೆಕ್ಕ ಪತ್ರ ಮಂಡನೆ ಮಾಡಲಾಯಿತು. ನಂತರ ಸಮಿತಿ ರಚನೆ ಮಾಡಲಾಯಿತು. ನೂತನ ಆಡಳಿತ ಸಮಿತಿ ಅಧ್ಯಕ್ಷರಾಗಿ ಶಂಕರ ಶಿವಾಜಿನಗರ, ಉಪಾಧ್ಯಕ್ಷರಾಗಿ ಸುಭಾಶ್ಚಂದ್ರ, ಪ್ರಧಾನ ಕಾರ್ಯದರ್ಶಿಯಾಗಿ ಪುರುಷೋತ್ತಮ ಶಿವಾಜಿನಗರ, ಜತೆ ಕಾರ್ಯದರ್ಶಿಯಾಗಿ ಸದಾನಂದ ಮಡಿವಾಳಮೂಲೆ, ಕೋಶಾಧಿಕಾರಿಯಾಗಿ ಅನಿಲ್ ಮಡಿವಾಳಮೂಲೆ, ಸದಸ್ಯರಾಗಿ ವಿಶ್ವನಾಥ ಶಿವಾಜಿನಗರ, ರಾಕೇಶ್ ಶಿವಾಜಿನಗರ, ಆನಂದ ಕೆ ಮಡಿವಾಳಮೂಲೆ, ಅಶ್ವಥ್ ಮಡಿವಾಳಮೂಲೆ, ಉದಯ ಮಡಿವಾಳಮೂಲೆ ಚಂದ್ರಶೇಖರ ಮಡಿವಾಳಮೂಲೆ, ಉತ್ತಯ್ಯ ಶಿವಾಜಿನಗರ, ರವಿ ಮಡಿವಾಳಮೂಲೆ, ಹರೀಶ ಮಡಿವಾಳಮೂಲೆ, ದಿನೇಶ್ ಮಡಿವಾಳಮೂಲೆ ಅವರನ್ನು ಆಯ್ಕೆ ಮಾಡಲಾಯಿತು.
ಜಾಹೀರಾತು...26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…