ಮಂಡೆಕೋಲು ಶ್ರೀ ಮಹಾದೇವಿ ಭಜನಾ ಮಂದಿರ ಮಡಿವಾಳಮೂಲೆ ನೂತನ ಆಡಳಿತ ಸಮಿತಿ ರಚನೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸುನಿಲ್ ಶಿವಾಜಿನಗರ ವಹಿಸಿದ್ದರು.
ಸಭೆಯಲ್ಲಿ ವಾರದ ಕಂತು ಭಜನೆ ಹಾಗೂ ಲೆಕ್ಕ ಪತ್ರ ಮಂಡನೆ ಮಾಡಲಾಯಿತು. ನಂತರ ಸಮಿತಿ ರಚನೆ ಮಾಡಲಾಯಿತು. ನೂತನ ಆಡಳಿತ ಸಮಿತಿ ಅಧ್ಯಕ್ಷರಾಗಿ ಶಂಕರ ಶಿವಾಜಿನಗರ, ಉಪಾಧ್ಯಕ್ಷರಾಗಿ ಸುಭಾಶ್ಚಂದ್ರ, ಪ್ರಧಾನ ಕಾರ್ಯದರ್ಶಿಯಾಗಿ ಪುರುಷೋತ್ತಮ ಶಿವಾಜಿನಗರ, ಜತೆ ಕಾರ್ಯದರ್ಶಿಯಾಗಿ ಸದಾನಂದ ಮಡಿವಾಳಮೂಲೆ, ಕೋಶಾಧಿಕಾರಿಯಾಗಿ ಅನಿಲ್ ಮಡಿವಾಳಮೂಲೆ, ಸದಸ್ಯರಾಗಿ ವಿಶ್ವನಾಥ ಶಿವಾಜಿನಗರ, ರಾಕೇಶ್ ಶಿವಾಜಿನಗರ, ಆನಂದ ಕೆ ಮಡಿವಾಳಮೂಲೆ, ಅಶ್ವಥ್ ಮಡಿವಾಳಮೂಲೆ, ಉದಯ ಮಡಿವಾಳಮೂಲೆ ಚಂದ್ರಶೇಖರ ಮಡಿವಾಳಮೂಲೆ, ಉತ್ತಯ್ಯ ಶಿವಾಜಿನಗರ, ರವಿ ಮಡಿವಾಳಮೂಲೆ, ಹರೀಶ ಮಡಿವಾಳಮೂಲೆ, ದಿನೇಶ್ ಮಡಿವಾಳಮೂಲೆ ಅವರನ್ನು ಆಯ್ಕೆ ಮಾಡಲಾಯಿತು.
ಜಾಹೀರಾತು...ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…