Advertisement
ಸುದ್ದಿಗಳು

ಮಂಡೆಕೋಲು | ಶ್ರೀ ಮಹಾದೇವಿ ಭಜನಾ ಮಂದಿರದ ನೂತನ ಆಡಳಿತ ಸಮಿತಿ ರಚನೆ |

Share

ಮಂಡೆಕೋಲು ಶ್ರೀ ಮಹಾದೇವಿ ಭಜನಾ ಮಂದಿರ  ಮಡಿವಾಳಮೂಲೆ  ನೂತನ ಆಡಳಿತ ಸಮಿತಿ ರಚನೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು  ಸುನಿಲ್ ಶಿವಾಜಿನಗರ ವಹಿಸಿದ್ದರು.

ಸಭೆಯಲ್ಲಿ ವಾರದ ಕಂತು ಭಜನೆ ಹಾಗೂ  ಲೆಕ್ಕ ಪತ್ರ ಮಂಡನೆ ಮಾಡಲಾಯಿತು. ನಂತರ ಸಮಿತಿ ರಚನೆ ಮಾಡಲಾಯಿತು. ನೂತನ ಆಡಳಿತ ಸಮಿತಿ ಅಧ್ಯಕ್ಷರಾಗಿ ಶಂಕರ ಶಿವಾಜಿನಗರ, ಉಪಾಧ್ಯಕ್ಷರಾಗಿ ಸುಭಾಶ್ಚಂದ್ರ, ಪ್ರಧಾನ ಕಾರ್ಯದರ್ಶಿಯಾಗಿ ಪುರುಷೋತ್ತಮ ಶಿವಾಜಿನಗರ, ಜತೆ ಕಾರ್ಯದರ್ಶಿಯಾಗಿ ಸದಾನಂದ ಮಡಿವಾಳಮೂಲೆ, ಕೋಶಾಧಿಕಾರಿಯಾಗಿ ಅನಿಲ್ ಮಡಿವಾಳಮೂಲೆ, ಸದಸ್ಯರಾಗಿ ವಿಶ್ವನಾಥ ಶಿವಾಜಿನಗರ, ರಾಕೇಶ್ ಶಿವಾಜಿನಗರ, ಆನಂದ ಕೆ ಮಡಿವಾಳಮೂಲೆ, ಅಶ್ವಥ್ ಮಡಿವಾಳಮೂಲೆ, ಉದಯ ಮಡಿವಾಳಮೂಲೆ ಚಂದ್ರಶೇಖರ ಮಡಿವಾಳಮೂಲೆ, ಉತ್ತಯ್ಯ ಶಿವಾಜಿನಗರ, ರವಿ ಮಡಿವಾಳಮೂಲೆ, ಹರೀಶ ಮಡಿವಾಳಮೂಲೆ, ದಿನೇಶ್ ಮಡಿವಾಳಮೂಲೆ  ಅವರನ್ನು ಆಯ್ಕೆ ಮಾಡಲಾಯಿತು.

ಜಾಹೀರಾತು...
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

10 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

10 hours ago

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

15 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

23 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 days ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 days ago