ಮಂಡೆಕೋಲು ಶ್ರೀ ಮಹಾದೇವಿ ಭಜನಾ ಮಂದಿರ ಮಡಿವಾಳಮೂಲೆ ನೂತನ ಆಡಳಿತ ಸಮಿತಿ ರಚನೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸುನಿಲ್ ಶಿವಾಜಿನಗರ ವಹಿಸಿದ್ದರು.
ಸಭೆಯಲ್ಲಿ ವಾರದ ಕಂತು ಭಜನೆ ಹಾಗೂ ಲೆಕ್ಕ ಪತ್ರ ಮಂಡನೆ ಮಾಡಲಾಯಿತು. ನಂತರ ಸಮಿತಿ ರಚನೆ ಮಾಡಲಾಯಿತು. ನೂತನ ಆಡಳಿತ ಸಮಿತಿ ಅಧ್ಯಕ್ಷರಾಗಿ ಶಂಕರ ಶಿವಾಜಿನಗರ, ಉಪಾಧ್ಯಕ್ಷರಾಗಿ ಸುಭಾಶ್ಚಂದ್ರ, ಪ್ರಧಾನ ಕಾರ್ಯದರ್ಶಿಯಾಗಿ ಪುರುಷೋತ್ತಮ ಶಿವಾಜಿನಗರ, ಜತೆ ಕಾರ್ಯದರ್ಶಿಯಾಗಿ ಸದಾನಂದ ಮಡಿವಾಳಮೂಲೆ, ಕೋಶಾಧಿಕಾರಿಯಾಗಿ ಅನಿಲ್ ಮಡಿವಾಳಮೂಲೆ, ಸದಸ್ಯರಾಗಿ ವಿಶ್ವನಾಥ ಶಿವಾಜಿನಗರ, ರಾಕೇಶ್ ಶಿವಾಜಿನಗರ, ಆನಂದ ಕೆ ಮಡಿವಾಳಮೂಲೆ, ಅಶ್ವಥ್ ಮಡಿವಾಳಮೂಲೆ, ಉದಯ ಮಡಿವಾಳಮೂಲೆ ಚಂದ್ರಶೇಖರ ಮಡಿವಾಳಮೂಲೆ, ಉತ್ತಯ್ಯ ಶಿವಾಜಿನಗರ, ರವಿ ಮಡಿವಾಳಮೂಲೆ, ಹರೀಶ ಮಡಿವಾಳಮೂಲೆ, ದಿನೇಶ್ ಮಡಿವಾಳಮೂಲೆ ಅವರನ್ನು ಆಯ್ಕೆ ಮಾಡಲಾಯಿತು.
ಜಾಹೀರಾತು...ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…