ಮಂಡೆಕೋಲು ಶ್ರೀ ಮಹಾದೇವಿ ಭಜನಾ ಮಂದಿರ ಮಡಿವಾಳಮೂಲೆ ನೂತನ ಆಡಳಿತ ಸಮಿತಿ ರಚನೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸುನಿಲ್ ಶಿವಾಜಿನಗರ ವಹಿಸಿದ್ದರು.
ಸಭೆಯಲ್ಲಿ ವಾರದ ಕಂತು ಭಜನೆ ಹಾಗೂ ಲೆಕ್ಕ ಪತ್ರ ಮಂಡನೆ ಮಾಡಲಾಯಿತು. ನಂತರ ಸಮಿತಿ ರಚನೆ ಮಾಡಲಾಯಿತು. ನೂತನ ಆಡಳಿತ ಸಮಿತಿ ಅಧ್ಯಕ್ಷರಾಗಿ ಶಂಕರ ಶಿವಾಜಿನಗರ, ಉಪಾಧ್ಯಕ್ಷರಾಗಿ ಸುಭಾಶ್ಚಂದ್ರ, ಪ್ರಧಾನ ಕಾರ್ಯದರ್ಶಿಯಾಗಿ ಪುರುಷೋತ್ತಮ ಶಿವಾಜಿನಗರ, ಜತೆ ಕಾರ್ಯದರ್ಶಿಯಾಗಿ ಸದಾನಂದ ಮಡಿವಾಳಮೂಲೆ, ಕೋಶಾಧಿಕಾರಿಯಾಗಿ ಅನಿಲ್ ಮಡಿವಾಳಮೂಲೆ, ಸದಸ್ಯರಾಗಿ ವಿಶ್ವನಾಥ ಶಿವಾಜಿನಗರ, ರಾಕೇಶ್ ಶಿವಾಜಿನಗರ, ಆನಂದ ಕೆ ಮಡಿವಾಳಮೂಲೆ, ಅಶ್ವಥ್ ಮಡಿವಾಳಮೂಲೆ, ಉದಯ ಮಡಿವಾಳಮೂಲೆ ಚಂದ್ರಶೇಖರ ಮಡಿವಾಳಮೂಲೆ, ಉತ್ತಯ್ಯ ಶಿವಾಜಿನಗರ, ರವಿ ಮಡಿವಾಳಮೂಲೆ, ಹರೀಶ ಮಡಿವಾಳಮೂಲೆ, ದಿನೇಶ್ ಮಡಿವಾಳಮೂಲೆ ಅವರನ್ನು ಆಯ್ಕೆ ಮಾಡಲಾಯಿತು.
ಜಾಹೀರಾತು...ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…