ಮಂಡೆಕೋಲು ಶ್ರೀ ಮಹಾದೇವಿ ಭಜನಾ ಮಂದಿರ ಮಡಿವಾಳಮೂಲೆ ನೂತನ ಆಡಳಿತ ಸಮಿತಿ ರಚನೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸುನಿಲ್ ಶಿವಾಜಿನಗರ ವಹಿಸಿದ್ದರು.
ಸಭೆಯಲ್ಲಿ ವಾರದ ಕಂತು ಭಜನೆ ಹಾಗೂ ಲೆಕ್ಕ ಪತ್ರ ಮಂಡನೆ ಮಾಡಲಾಯಿತು. ನಂತರ ಸಮಿತಿ ರಚನೆ ಮಾಡಲಾಯಿತು. ನೂತನ ಆಡಳಿತ ಸಮಿತಿ ಅಧ್ಯಕ್ಷರಾಗಿ ಶಂಕರ ಶಿವಾಜಿನಗರ, ಉಪಾಧ್ಯಕ್ಷರಾಗಿ ಸುಭಾಶ್ಚಂದ್ರ, ಪ್ರಧಾನ ಕಾರ್ಯದರ್ಶಿಯಾಗಿ ಪುರುಷೋತ್ತಮ ಶಿವಾಜಿನಗರ, ಜತೆ ಕಾರ್ಯದರ್ಶಿಯಾಗಿ ಸದಾನಂದ ಮಡಿವಾಳಮೂಲೆ, ಕೋಶಾಧಿಕಾರಿಯಾಗಿ ಅನಿಲ್ ಮಡಿವಾಳಮೂಲೆ, ಸದಸ್ಯರಾಗಿ ವಿಶ್ವನಾಥ ಶಿವಾಜಿನಗರ, ರಾಕೇಶ್ ಶಿವಾಜಿನಗರ, ಆನಂದ ಕೆ ಮಡಿವಾಳಮೂಲೆ, ಅಶ್ವಥ್ ಮಡಿವಾಳಮೂಲೆ, ಉದಯ ಮಡಿವಾಳಮೂಲೆ ಚಂದ್ರಶೇಖರ ಮಡಿವಾಳಮೂಲೆ, ಉತ್ತಯ್ಯ ಶಿವಾಜಿನಗರ, ರವಿ ಮಡಿವಾಳಮೂಲೆ, ಹರೀಶ ಮಡಿವಾಳಮೂಲೆ, ದಿನೇಶ್ ಮಡಿವಾಳಮೂಲೆ ಅವರನ್ನು ಆಯ್ಕೆ ಮಾಡಲಾಯಿತು.
ಜಾಹೀರಾತು...ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…