Advertisement
ಸುದ್ದಿಗಳು

ಮಂಡೆಕೋಲು | ಶ್ರೀ ಮಹಾದೇವಿ ಭಜನಾ ಮಂದಿರದ ನೂತನ ಆಡಳಿತ ಸಮಿತಿ ರಚನೆ |

Share

ಮಂಡೆಕೋಲು ಶ್ರೀ ಮಹಾದೇವಿ ಭಜನಾ ಮಂದಿರ  ಮಡಿವಾಳಮೂಲೆ  ನೂತನ ಆಡಳಿತ ಸಮಿತಿ ರಚನೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು  ಸುನಿಲ್ ಶಿವಾಜಿನಗರ ವಹಿಸಿದ್ದರು.

ಸಭೆಯಲ್ಲಿ ವಾರದ ಕಂತು ಭಜನೆ ಹಾಗೂ  ಲೆಕ್ಕ ಪತ್ರ ಮಂಡನೆ ಮಾಡಲಾಯಿತು. ನಂತರ ಸಮಿತಿ ರಚನೆ ಮಾಡಲಾಯಿತು. ನೂತನ ಆಡಳಿತ ಸಮಿತಿ ಅಧ್ಯಕ್ಷರಾಗಿ ಶಂಕರ ಶಿವಾಜಿನಗರ, ಉಪಾಧ್ಯಕ್ಷರಾಗಿ ಸುಭಾಶ್ಚಂದ್ರ, ಪ್ರಧಾನ ಕಾರ್ಯದರ್ಶಿಯಾಗಿ ಪುರುಷೋತ್ತಮ ಶಿವಾಜಿನಗರ, ಜತೆ ಕಾರ್ಯದರ್ಶಿಯಾಗಿ ಸದಾನಂದ ಮಡಿವಾಳಮೂಲೆ, ಕೋಶಾಧಿಕಾರಿಯಾಗಿ ಅನಿಲ್ ಮಡಿವಾಳಮೂಲೆ, ಸದಸ್ಯರಾಗಿ ವಿಶ್ವನಾಥ ಶಿವಾಜಿನಗರ, ರಾಕೇಶ್ ಶಿವಾಜಿನಗರ, ಆನಂದ ಕೆ ಮಡಿವಾಳಮೂಲೆ, ಅಶ್ವಥ್ ಮಡಿವಾಳಮೂಲೆ, ಉದಯ ಮಡಿವಾಳಮೂಲೆ ಚಂದ್ರಶೇಖರ ಮಡಿವಾಳಮೂಲೆ, ಉತ್ತಯ್ಯ ಶಿವಾಜಿನಗರ, ರವಿ ಮಡಿವಾಳಮೂಲೆ, ಹರೀಶ ಮಡಿವಾಳಮೂಲೆ, ದಿನೇಶ್ ಮಡಿವಾಳಮೂಲೆ  ಅವರನ್ನು ಆಯ್ಕೆ ಮಾಡಲಾಯಿತು.

ಜಾಹೀರಾತು...
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

28 minutes ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

3 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

4 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

18 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

19 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

20 hours ago