ಮಂಡೆಕೋಲು ಶ್ರೀ ಮಹಾದೇವಿ ಭಜನಾ ಮಂದಿರ ಮಡಿವಾಳಮೂಲೆ ನೂತನ ಆಡಳಿತ ಸಮಿತಿ ರಚನೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸುನಿಲ್ ಶಿವಾಜಿನಗರ ವಹಿಸಿದ್ದರು.
ಸಭೆಯಲ್ಲಿ ವಾರದ ಕಂತು ಭಜನೆ ಹಾಗೂ ಲೆಕ್ಕ ಪತ್ರ ಮಂಡನೆ ಮಾಡಲಾಯಿತು. ನಂತರ ಸಮಿತಿ ರಚನೆ ಮಾಡಲಾಯಿತು. ನೂತನ ಆಡಳಿತ ಸಮಿತಿ ಅಧ್ಯಕ್ಷರಾಗಿ ಶಂಕರ ಶಿವಾಜಿನಗರ, ಉಪಾಧ್ಯಕ್ಷರಾಗಿ ಸುಭಾಶ್ಚಂದ್ರ, ಪ್ರಧಾನ ಕಾರ್ಯದರ್ಶಿಯಾಗಿ ಪುರುಷೋತ್ತಮ ಶಿವಾಜಿನಗರ, ಜತೆ ಕಾರ್ಯದರ್ಶಿಯಾಗಿ ಸದಾನಂದ ಮಡಿವಾಳಮೂಲೆ, ಕೋಶಾಧಿಕಾರಿಯಾಗಿ ಅನಿಲ್ ಮಡಿವಾಳಮೂಲೆ, ಸದಸ್ಯರಾಗಿ ವಿಶ್ವನಾಥ ಶಿವಾಜಿನಗರ, ರಾಕೇಶ್ ಶಿವಾಜಿನಗರ, ಆನಂದ ಕೆ ಮಡಿವಾಳಮೂಲೆ, ಅಶ್ವಥ್ ಮಡಿವಾಳಮೂಲೆ, ಉದಯ ಮಡಿವಾಳಮೂಲೆ ಚಂದ್ರಶೇಖರ ಮಡಿವಾಳಮೂಲೆ, ಉತ್ತಯ್ಯ ಶಿವಾಜಿನಗರ, ರವಿ ಮಡಿವಾಳಮೂಲೆ, ಹರೀಶ ಮಡಿವಾಳಮೂಲೆ, ದಿನೇಶ್ ಮಡಿವಾಳಮೂಲೆ ಅವರನ್ನು ಆಯ್ಕೆ ಮಾಡಲಾಯಿತು.
ಜಾಹೀರಾತು...ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…