ಮಂಡೆಕೋಲು | ಮಡಿವಾಳಮೂಲೆಯಲ್ಲಿ ಸೆ 26 ರಿಂದ ನವರಾತ್ರಿ ಉತ್ಸವ |

August 29, 2022
10:31 PM

ಮಂಡೆಕೋಲು ಗ್ರಾಮದ ಮಡಿವಾಳಮೂಲೆ ಶ್ರೀ ಮಹಾದೇವಿ ಭಜನಾ ಮಂದಿರದಲ್ಲಿ ನವರಾತ್ರಿ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಲಾಯಿತು. ಸೆ.26 ರಿಂದ ನವರಾತ್ರಿ ಉತ್ಸವ ಆರಂಭಗೊಳ್ಳಲಿದೆ.

ನವರಾತ್ರಿ ಮೊದಲನೇ ದಿನ ಬೆಳಿಗ್ಗೆ ಗಣಹೋಮ, ರಾತ್ರಿ ಗಂಟೆ 8 ರಿಂದ 9 ರ ತನಕ ಎಂಟು ದಿನ ಪೂಜೆ ನಡೆಯಲಿದೆ. ಒಂಬತ್ತನೇ ದಿನ ರಾತ್ರಿ ಗಂಟೆ 8 ಕ್ಕೆ ಶ್ರೀ ಮಹಾದೇವಿಯ ದೊಂದಿ ಸೇವೆ ಕಾರ್ಯಕ್ರಮ ನಂತರ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಸಲಾಗುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ಮಂದಿರದ ಪ್ರಧಾನ ಅರ್ಚಕರು ಬಾಲಕೃಷ್ಣ ಮಡಿವಾಳಮೂಲೆ, ಪ್ರಧಾನ ದೇವಿ ಪಾತ್ರಿ ಕುಶಲ ಮಡಿವಾಳಮೂಲೆ, ಆಡಳಿತ ಸಮಿತಿ ಗೌರವಧ್ಯಕ್ಷರು ಪೊಡಿಯ ಮಡಿವಾಳಮೂಲೆ, ಅಧ್ಯಕ್ಷರು ಸುನಿಲ್ ಶಿವಾಜಿನಗರ, ಕಾರ್ಯದರ್ಶಿ ಪ್ರಶಾಂತ್ ಮಡಿವಾಳಮೂಲೆ, ಕೋಶಾಧಿಕಾರಿ ಹರಿಶ್ಚಂದ್ರ ಮಡಿವಾಳಮೂಲೆ, ವಸಂತ, ಚರಣ್ ಕುಮಾರ್, ಸುಂದರ, ವಿಶ್ವನಾಥ, ರಮೇಶ್, ಉತ್ತಯ್ಯ, ಕಮಲಾಕ್ಷ, ಅನಿಲ್, ಮಿಥುನ್, ಹರೀಶ, ಬಾಲಕೃಷ್ಣ, ಶಂಕರ, ದಿನೇಶ್, ಅಶೋಕ್, ಸಂಜೀವ, ಚಂದ್ರಶೇಖರ, ಪ್ರದೀಪ್,ಅಶ್ವಥ್, ಸುರೇಶ್, ಜಯಾನಂದ,ಆನಂದ ಕೆ, ಶುಭಶ್ಚಂದ್ರ, ಸಂದೇಶ್, ಸಂದೀಪ್ ಸಭೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror