Advertisement
ಸುದ್ದಿಗಳು

ಮಂಡೆಕೋಲು | ಮಡಿವಾಳಮೂಲೆಯಲ್ಲಿ ಸೆ 26 ರಿಂದ ನವರಾತ್ರಿ ಉತ್ಸವ |

Share

ಮಂಡೆಕೋಲು ಗ್ರಾಮದ ಮಡಿವಾಳಮೂಲೆ ಶ್ರೀ ಮಹಾದೇವಿ ಭಜನಾ ಮಂದಿರದಲ್ಲಿ ನವರಾತ್ರಿ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಲಾಯಿತು. ಸೆ.26 ರಿಂದ ನವರಾತ್ರಿ ಉತ್ಸವ ಆರಂಭಗೊಳ್ಳಲಿದೆ.

ನವರಾತ್ರಿ ಮೊದಲನೇ ದಿನ ಬೆಳಿಗ್ಗೆ ಗಣಹೋಮ, ರಾತ್ರಿ ಗಂಟೆ 8 ರಿಂದ 9 ರ ತನಕ ಎಂಟು ದಿನ ಪೂಜೆ ನಡೆಯಲಿದೆ. ಒಂಬತ್ತನೇ ದಿನ ರಾತ್ರಿ ಗಂಟೆ 8 ಕ್ಕೆ ಶ್ರೀ ಮಹಾದೇವಿಯ ದೊಂದಿ ಸೇವೆ ಕಾರ್ಯಕ್ರಮ ನಂತರ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಸಲಾಗುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ಮಂದಿರದ ಪ್ರಧಾನ ಅರ್ಚಕರು ಬಾಲಕೃಷ್ಣ ಮಡಿವಾಳಮೂಲೆ, ಪ್ರಧಾನ ದೇವಿ ಪಾತ್ರಿ ಕುಶಲ ಮಡಿವಾಳಮೂಲೆ, ಆಡಳಿತ ಸಮಿತಿ ಗೌರವಧ್ಯಕ್ಷರು ಪೊಡಿಯ ಮಡಿವಾಳಮೂಲೆ, ಅಧ್ಯಕ್ಷರು ಸುನಿಲ್ ಶಿವಾಜಿನಗರ, ಕಾರ್ಯದರ್ಶಿ ಪ್ರಶಾಂತ್ ಮಡಿವಾಳಮೂಲೆ, ಕೋಶಾಧಿಕಾರಿ ಹರಿಶ್ಚಂದ್ರ ಮಡಿವಾಳಮೂಲೆ, ವಸಂತ, ಚರಣ್ ಕುಮಾರ್, ಸುಂದರ, ವಿಶ್ವನಾಥ, ರಮೇಶ್, ಉತ್ತಯ್ಯ, ಕಮಲಾಕ್ಷ, ಅನಿಲ್, ಮಿಥುನ್, ಹರೀಶ, ಬಾಲಕೃಷ್ಣ, ಶಂಕರ, ದಿನೇಶ್, ಅಶೋಕ್, ಸಂಜೀವ, ಚಂದ್ರಶೇಖರ, ಪ್ರದೀಪ್,ಅಶ್ವಥ್, ಸುರೇಶ್, ಜಯಾನಂದ,ಆನಂದ ಕೆ, ಶುಭಶ್ಚಂದ್ರ, ಸಂದೇಶ್, ಸಂದೀಪ್ ಸಭೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

47 minutes ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

1 hour ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

2 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

3 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

16 hours ago