ಮಂಡೆಕೋಲು ಗ್ರಾಮದ ಮಡಿವಾಳಮೂಲೆ ಶ್ರೀ ಮಹಾದೇವಿ ಭಜನಾ ಮಂದಿರದಲ್ಲಿ ನವರಾತ್ರಿ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಲಾಯಿತು. ಸೆ.26 ರಿಂದ ನವರಾತ್ರಿ ಉತ್ಸವ ಆರಂಭಗೊಳ್ಳಲಿದೆ.
ನವರಾತ್ರಿ ಮೊದಲನೇ ದಿನ ಬೆಳಿಗ್ಗೆ ಗಣಹೋಮ, ರಾತ್ರಿ ಗಂಟೆ 8 ರಿಂದ 9 ರ ತನಕ ಎಂಟು ದಿನ ಪೂಜೆ ನಡೆಯಲಿದೆ. ಒಂಬತ್ತನೇ ದಿನ ರಾತ್ರಿ ಗಂಟೆ 8 ಕ್ಕೆ ಶ್ರೀ ಮಹಾದೇವಿಯ ದೊಂದಿ ಸೇವೆ ಕಾರ್ಯಕ್ರಮ ನಂತರ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಸಲಾಗುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಮಂದಿರದ ಪ್ರಧಾನ ಅರ್ಚಕರು ಬಾಲಕೃಷ್ಣ ಮಡಿವಾಳಮೂಲೆ, ಪ್ರಧಾನ ದೇವಿ ಪಾತ್ರಿ ಕುಶಲ ಮಡಿವಾಳಮೂಲೆ, ಆಡಳಿತ ಸಮಿತಿ ಗೌರವಧ್ಯಕ್ಷರು ಪೊಡಿಯ ಮಡಿವಾಳಮೂಲೆ, ಅಧ್ಯಕ್ಷರು ಸುನಿಲ್ ಶಿವಾಜಿನಗರ, ಕಾರ್ಯದರ್ಶಿ ಪ್ರಶಾಂತ್ ಮಡಿವಾಳಮೂಲೆ, ಕೋಶಾಧಿಕಾರಿ ಹರಿಶ್ಚಂದ್ರ ಮಡಿವಾಳಮೂಲೆ, ವಸಂತ, ಚರಣ್ ಕುಮಾರ್, ಸುಂದರ, ವಿಶ್ವನಾಥ, ರಮೇಶ್, ಉತ್ತಯ್ಯ, ಕಮಲಾಕ್ಷ, ಅನಿಲ್, ಮಿಥುನ್, ಹರೀಶ, ಬಾಲಕೃಷ್ಣ, ಶಂಕರ, ದಿನೇಶ್, ಅಶೋಕ್, ಸಂಜೀವ, ಚಂದ್ರಶೇಖರ, ಪ್ರದೀಪ್,ಅಶ್ವಥ್, ಸುರೇಶ್, ಜಯಾನಂದ,ಆನಂದ ಕೆ, ಶುಭಶ್ಚಂದ್ರ, ಸಂದೇಶ್, ಸಂದೀಪ್ ಸಭೆಯಲ್ಲಿ ಉಪಸ್ಥಿತರಿದ್ದರು.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…