ಮಂಡೆಕೋಲು ಗ್ರಾಮದ ಮಡಿವಾಳಮೂಲೆ ಶ್ರೀ ಮಹಾದೇವಿ ಭಜನಾ ಮಂದಿರದಲ್ಲಿ ನವರಾತ್ರಿ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಲಾಯಿತು. ಸೆ.26 ರಿಂದ ನವರಾತ್ರಿ ಉತ್ಸವ ಆರಂಭಗೊಳ್ಳಲಿದೆ.
ನವರಾತ್ರಿ ಮೊದಲನೇ ದಿನ ಬೆಳಿಗ್ಗೆ ಗಣಹೋಮ, ರಾತ್ರಿ ಗಂಟೆ 8 ರಿಂದ 9 ರ ತನಕ ಎಂಟು ದಿನ ಪೂಜೆ ನಡೆಯಲಿದೆ. ಒಂಬತ್ತನೇ ದಿನ ರಾತ್ರಿ ಗಂಟೆ 8 ಕ್ಕೆ ಶ್ರೀ ಮಹಾದೇವಿಯ ದೊಂದಿ ಸೇವೆ ಕಾರ್ಯಕ್ರಮ ನಂತರ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಸಲಾಗುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಮಂದಿರದ ಪ್ರಧಾನ ಅರ್ಚಕರು ಬಾಲಕೃಷ್ಣ ಮಡಿವಾಳಮೂಲೆ, ಪ್ರಧಾನ ದೇವಿ ಪಾತ್ರಿ ಕುಶಲ ಮಡಿವಾಳಮೂಲೆ, ಆಡಳಿತ ಸಮಿತಿ ಗೌರವಧ್ಯಕ್ಷರು ಪೊಡಿಯ ಮಡಿವಾಳಮೂಲೆ, ಅಧ್ಯಕ್ಷರು ಸುನಿಲ್ ಶಿವಾಜಿನಗರ, ಕಾರ್ಯದರ್ಶಿ ಪ್ರಶಾಂತ್ ಮಡಿವಾಳಮೂಲೆ, ಕೋಶಾಧಿಕಾರಿ ಹರಿಶ್ಚಂದ್ರ ಮಡಿವಾಳಮೂಲೆ, ವಸಂತ, ಚರಣ್ ಕುಮಾರ್, ಸುಂದರ, ವಿಶ್ವನಾಥ, ರಮೇಶ್, ಉತ್ತಯ್ಯ, ಕಮಲಾಕ್ಷ, ಅನಿಲ್, ಮಿಥುನ್, ಹರೀಶ, ಬಾಲಕೃಷ್ಣ, ಶಂಕರ, ದಿನೇಶ್, ಅಶೋಕ್, ಸಂಜೀವ, ಚಂದ್ರಶೇಖರ, ಪ್ರದೀಪ್,ಅಶ್ವಥ್, ಸುರೇಶ್, ಜಯಾನಂದ,ಆನಂದ ಕೆ, ಶುಭಶ್ಚಂದ್ರ, ಸಂದೇಶ್, ಸಂದೀಪ್ ಸಭೆಯಲ್ಲಿ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…